ಬ್ರೇಕಿಂಗ್ ನ್ಯೂಸ್
22-07-22 09:43 pm Mangalore Correspondent ಕರಾವಳಿ
ಉಳ್ಳಾಲ, ಜು.22 : ರೈಲ್ವೇ ಇಲಾಖೆಯ ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಿದ್ಯುತ್ ತಂತಿಗಳನ್ನ ಕಳವುಗೈದು ಪರಾರಿಯಾಗುತ್ತಿದ್ದ ಟೆಂಪೋ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಉರುಳಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಗುರುವಾರ ನಸುಕಿನಲ್ಲಿ 2.30 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸೋಮೇಶ್ವರ ಬಳಿ ರೈಲ್ವೇ ಕಾಮಗಾರಿಗಾಗಿ ಗೋದಾಮಿನಲ್ಲಿ ಇರಿಸಿದ್ದ ಲಕ್ಷಾಂತರ ಬೆಳೆಬಾಳುವ ವಿದ್ಯುತ್ ತಂತಿಗಳನ್ನು ಕಳವು ಮಾಡಿ, ಟೆಂಪೋದಲ್ಲಿ ಮಂಗಳೂರು ಕಡೆ ತೆರಳುತ್ತಿದ್ದಾಗ ಓವರ್ ಬ್ರಿಡ್ಜ್ ನಿಂದ ತೊಕ್ಕೊಟ್ಟು ಒಳಪೇಟೆ ಸಂಪರ್ಕದ ಇಳಿಜಾರು ರಸ್ತೆಯಲ್ಲಿ ಟೆಂಪೊ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರು ಟೆಂಪೋದಲ್ಲಿದ್ದ ಆರೋಪಿಗಳನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದು ಉಳ್ಳಾಲ ಪೊಲೀಸರು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.



ಇಬ್ಬರು ಮಹಿಳೆಯರ ಸಹಿತ ನಾಲ್ಕು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ತಮಿಳುನಾಡು ಮೂಲದ ಪ್ರಸಕ್ತ ಮಂಗಳೂರಿನ ಸೂಟರ್ ಪೇಟೆಯ ನಿವಾಸಿ ವೆಂಕಟೇಶ್, ಹೊಯ್ಗೆ ಬಜಾರಿನ ಜಯಲಕ್ಷ್ಮಿ, ನಂದಿನಿ ಹಾಗೂ ಮೂಲ್ಕಿಯ ರಾಜ್ ಕುಮಾರ್ ಪೊಲೀಸರ ವಶದಲ್ಲಿದ್ದಾರೆ. ಜಯಲಕ್ಷ್ಮಿ, ನಂದಿನಿ ಹಾಗೂ ವೆಂಕಟೇಶನ ಮೇಲೆ ಈ ಮೊದಲೇ ರೈಲ್ವೇ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ಕಳ್ಳತನ ಮಾಡಿದ್ದ ವಿದ್ಯುತ್ ತಂತಿಯ ಮೌಲ್ಯ 3.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಗಾಯಾಳು ಆರೋಪಿಗಳನ್ನ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
A tempo met with an accident after robbery of Electronic wires from Ullal Railway Godown in Mangalore. The accused have been hospitalized.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm