ಬ್ರೇಕಿಂಗ್ ನ್ಯೂಸ್
22-07-22 09:43 pm Mangalore Correspondent ಕರಾವಳಿ
ಉಳ್ಳಾಲ, ಜು.22 : ರೈಲ್ವೇ ಇಲಾಖೆಯ ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಿದ್ಯುತ್ ತಂತಿಗಳನ್ನ ಕಳವುಗೈದು ಪರಾರಿಯಾಗುತ್ತಿದ್ದ ಟೆಂಪೋ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಉರುಳಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಗುರುವಾರ ನಸುಕಿನಲ್ಲಿ 2.30 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸೋಮೇಶ್ವರ ಬಳಿ ರೈಲ್ವೇ ಕಾಮಗಾರಿಗಾಗಿ ಗೋದಾಮಿನಲ್ಲಿ ಇರಿಸಿದ್ದ ಲಕ್ಷಾಂತರ ಬೆಳೆಬಾಳುವ ವಿದ್ಯುತ್ ತಂತಿಗಳನ್ನು ಕಳವು ಮಾಡಿ, ಟೆಂಪೋದಲ್ಲಿ ಮಂಗಳೂರು ಕಡೆ ತೆರಳುತ್ತಿದ್ದಾಗ ಓವರ್ ಬ್ರಿಡ್ಜ್ ನಿಂದ ತೊಕ್ಕೊಟ್ಟು ಒಳಪೇಟೆ ಸಂಪರ್ಕದ ಇಳಿಜಾರು ರಸ್ತೆಯಲ್ಲಿ ಟೆಂಪೊ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರು ಟೆಂಪೋದಲ್ಲಿದ್ದ ಆರೋಪಿಗಳನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದು ಉಳ್ಳಾಲ ಪೊಲೀಸರು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.



ಇಬ್ಬರು ಮಹಿಳೆಯರ ಸಹಿತ ನಾಲ್ಕು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ತಮಿಳುನಾಡು ಮೂಲದ ಪ್ರಸಕ್ತ ಮಂಗಳೂರಿನ ಸೂಟರ್ ಪೇಟೆಯ ನಿವಾಸಿ ವೆಂಕಟೇಶ್, ಹೊಯ್ಗೆ ಬಜಾರಿನ ಜಯಲಕ್ಷ್ಮಿ, ನಂದಿನಿ ಹಾಗೂ ಮೂಲ್ಕಿಯ ರಾಜ್ ಕುಮಾರ್ ಪೊಲೀಸರ ವಶದಲ್ಲಿದ್ದಾರೆ. ಜಯಲಕ್ಷ್ಮಿ, ನಂದಿನಿ ಹಾಗೂ ವೆಂಕಟೇಶನ ಮೇಲೆ ಈ ಮೊದಲೇ ರೈಲ್ವೇ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ಕಳ್ಳತನ ಮಾಡಿದ್ದ ವಿದ್ಯುತ್ ತಂತಿಯ ಮೌಲ್ಯ 3.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಗಾಯಾಳು ಆರೋಪಿಗಳನ್ನ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
A tempo met with an accident after robbery of Electronic wires from Ullal Railway Godown in Mangalore. The accused have been hospitalized.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm