ಬ್ರೇಕಿಂಗ್ ನ್ಯೂಸ್
22-07-22 09:43 pm Mangalore Correspondent ಕರಾವಳಿ
ಉಳ್ಳಾಲ, ಜು.22 : ರೈಲ್ವೇ ಇಲಾಖೆಯ ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಿದ್ಯುತ್ ತಂತಿಗಳನ್ನ ಕಳವುಗೈದು ಪರಾರಿಯಾಗುತ್ತಿದ್ದ ಟೆಂಪೋ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಉರುಳಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಗುರುವಾರ ನಸುಕಿನಲ್ಲಿ 2.30 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸೋಮೇಶ್ವರ ಬಳಿ ರೈಲ್ವೇ ಕಾಮಗಾರಿಗಾಗಿ ಗೋದಾಮಿನಲ್ಲಿ ಇರಿಸಿದ್ದ ಲಕ್ಷಾಂತರ ಬೆಳೆಬಾಳುವ ವಿದ್ಯುತ್ ತಂತಿಗಳನ್ನು ಕಳವು ಮಾಡಿ, ಟೆಂಪೋದಲ್ಲಿ ಮಂಗಳೂರು ಕಡೆ ತೆರಳುತ್ತಿದ್ದಾಗ ಓವರ್ ಬ್ರಿಡ್ಜ್ ನಿಂದ ತೊಕ್ಕೊಟ್ಟು ಒಳಪೇಟೆ ಸಂಪರ್ಕದ ಇಳಿಜಾರು ರಸ್ತೆಯಲ್ಲಿ ಟೆಂಪೊ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರು ಟೆಂಪೋದಲ್ಲಿದ್ದ ಆರೋಪಿಗಳನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದು ಉಳ್ಳಾಲ ಪೊಲೀಸರು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.



ಇಬ್ಬರು ಮಹಿಳೆಯರ ಸಹಿತ ನಾಲ್ಕು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ತಮಿಳುನಾಡು ಮೂಲದ ಪ್ರಸಕ್ತ ಮಂಗಳೂರಿನ ಸೂಟರ್ ಪೇಟೆಯ ನಿವಾಸಿ ವೆಂಕಟೇಶ್, ಹೊಯ್ಗೆ ಬಜಾರಿನ ಜಯಲಕ್ಷ್ಮಿ, ನಂದಿನಿ ಹಾಗೂ ಮೂಲ್ಕಿಯ ರಾಜ್ ಕುಮಾರ್ ಪೊಲೀಸರ ವಶದಲ್ಲಿದ್ದಾರೆ. ಜಯಲಕ್ಷ್ಮಿ, ನಂದಿನಿ ಹಾಗೂ ವೆಂಕಟೇಶನ ಮೇಲೆ ಈ ಮೊದಲೇ ರೈಲ್ವೇ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ಕಳ್ಳತನ ಮಾಡಿದ್ದ ವಿದ್ಯುತ್ ತಂತಿಯ ಮೌಲ್ಯ 3.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಗಾಯಾಳು ಆರೋಪಿಗಳನ್ನ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
A tempo met with an accident after robbery of Electronic wires from Ullal Railway Godown in Mangalore. The accused have been hospitalized.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm