ಬ್ರೇಕಿಂಗ್ ನ್ಯೂಸ್
23-07-22 11:47 am Mangalore Correspondent ಕರಾವಳಿ
ಉಳ್ಳಾಲ, ಜು.23 : ಕಡಲ್ಕೊರೆತ ತುರ್ತು ತಡೆ ಕಾಮಗಾರಿಗೆ NDRF ಸ್ಕೀಮ್ ನಿಂದ ಹಣ ಬಿಡುಗಡೆ ಮಾಡಲು ಅವಕಾಶವಿದ್ದರೂ NDRF ನಿಧಿಯನ್ನ ಖರ್ಚು ಮಾಡದೆ ಸುಮ್ಮನೆ ಕುಳಿತಿದ್ದಾರೆ. ಇವರಿಗೆ ತುರ್ತು ಕಾಮಗಾರಿ ಎತ್ತಿಕೊಳ್ಳಲು ಯಾರು ಅಡ್ಡಿಯಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ,ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಪ್ರಶ್ನಿಸಿದ್ದಾರೆ.
ಶನಿವಾರ ಬೆಳಗ್ಗೆ ಅವರು ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನ ಆಲಿಸಿದರು. ಕಡಲ್ಕೊರೆತ ಸಮಸ್ಯೆ ಹೊಸದೇನು ಅಲ್ಲ. ನಮ್ಮ ಸರಕಾರ ಆಡಳಿತದಲ್ಲಿದ್ದಾಗ ಅಳಿವೆಬಾಗಿಲು ಸೇರಿದಂತೆ ಅನೇಕ ಕಡಲ್ಕೊರೆತ ಪೀಡಿತ ಪ್ರದೇಶಗಳಲ್ಲಿ ಕಾಮಗಾರಿ ನಡೆಸಿದ್ದೇವೆ. ಯಾವುದೇ ಶಾಶ್ವತ ಕಾಮಗಾರಿ ನಡೆಸಿದರೂ ಪ್ರತಿ ವರುಷವೂ ನಿರ್ವಹಣಾ ಕಾಮಗಾರಿ ಅಗತ್ಯ.


ಆದರೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರವು ಅಸಡ್ಡೆ ತೋರಿ ಕಳೆದ ಮೂರು ವರ್ಷಗಳಿಂದಲೂ ಕಡಲ್ಕೊರೆತ ಪೀಡಿತ ಉಚ್ಚಿಲ, ಬಟ್ಟಪ್ಪಾಡಿ ಪ್ರದೇಶಗಳನ್ನ ಕಡೆಗಣಿಸುತ್ತಾ ಬಂದಿದೆ. ಬಜೆಟಲ್ಲಿ ಕನಿಷ್ಠ ನಿರ್ವಹಣೆಗೂ ಹಣ ಕೊಡದಿದ್ದರೆ ಕಡಲು ಪ್ರಕ್ಷುಬ್ಧಗೊಂಡು ತೀರ ಪ್ರದೇಶವನ್ನ ನುಂಗುವುದು ಖಂಡಿತ. ಈಗಾಗಲೇ ಸ್ಥಳೀಯ ಬೋವಿ ಜನಾಂಗದವರು ಪ್ರದೇಶದಲ್ಲಿ ತಮ್ಮ ಅಸ್ತಿತ್ವವನ್ನೇ ಕಳಕೊಳ್ಳುವ ಭೀತಿಯಲ್ಲಿದ್ದಾರೆಂದರು.

ತಾನು ಮತ್ತು ಶಾಸಕ ಖಾದರ್ ಅವರು ತಕ್ಷಣವೇ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ ಕಡಲ್ಕೊರೆತ ತಡೆಗೆ ತುರ್ತು, ಮಾಧ್ಯಮಿಕ ಮತ್ತು ಶಾಶ್ವತ ಕಾಮಗಾರಿ ನಡೆಸುವ ಬಗ್ಗೆ ಮಾತುಕತೆ ನಡೆಸಲಿದ್ದೇವೆ ಎಂದರು. ಸ್ಥಳೀಯ ಶಾಸಕ ಯು.ಟಿ ಖಾದರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಜೊತೆಯಲ್ಲಿದ್ದರು.
Why is state government neglecting Sea erosion so much, what's making them neglect such things slammed former congress minister Veerappa Moily visiting sea erosion effected areas at Ullal in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm