ಬ್ರೇಕಿಂಗ್ ನ್ಯೂಸ್
24-07-22 07:12 pm Mangalore Correspondent ಕರಾವಳಿ
ಉಳ್ಳಾಲ, ಜು.24 : ವಿದ್ಯುತ್ ಶಾಕ್ ಹೊಡೆದು ಅಕಾಲಿಕ ಸಾವನ್ನಪ್ಪಿದ್ದ ತೊಕ್ಕೊಟ್ಟು ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಯ ಉದ್ಯೋಗಿ ಇಲ್ಯಾಸ್ ಮಹಮ್ಮದ್ ಹರೇಕಳ ಸ್ಮರಣಾರ್ಥ ತಿಂಗಳೊಂದರಲ್ಲೇ ಬೃಹತ್ ರಕ್ತದಾನ ಶಿಬಿರ ತೊಕ್ಕೊಟ್ಟಿನಲ್ಲಿ ನಡೆದಿದ್ದು, ಅಗಲಿದ ಸಿಬ್ಬಂದಿಯ ಮೇಲೆ ಮಾಲಕರು ತೋರಿದ ಪ್ರೀತಿ, ಗೌರವಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
ತೊಕ್ಕೊಟ್ಟಿನ ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಯಲ್ಲಿ ಕಳೆದ 15 ವರುಷದಿಂದ ಉದ್ಯೋಗಿಯಾಗಿದ್ದ ಇಲ್ಯಾಸ್ ಮಹಮ್ಮದ್ ಅವರು ಕಳೆದ ತಿಂಗಳ 24 ರಂದು ಸಂಜೆ ಮಾವಿನ ಮರ ಏರಿ ಕಾಯಿ ಕೀಳುತ್ತಿದ್ದ ವೇಳೆ ಹೈಟೆನ್ಷನ್ ತಂತಿ ತಗುಲಿ ಮರದಲ್ಲೇ ದಾರಣ ಸಾವನ್ನಪ್ಪಿದ್ದರು. ಅಗಲಿದ ಪ್ರೀತಿಯ ಉದ್ಯೋಗಿಯ ಸ್ಮರಣಾರ್ಥವಾಗಿ ಸಾಗರ್ ಕಲೆಕ್ಷನ್ ತೊಕ್ಕೊಟ್ಟು, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಮತ್ತು ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯ ರಕ್ತನಿಧಿ ಸಂಸ್ಥೆಯವರು ಜೊತೆ ಸೇರಿ ಇಂದು ತೊಕ್ಕೊಟ್ಟಿನಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು. ಶಿಬಿರದಲ್ಲಿ ಅನೇಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ರಕ್ತದಾನ ಮಾಡುವಂತೆ ಪ್ರೇರೇಪಿಸಲು ರಕ್ತದಾನಿಗಳಿಗೆ ಆಕರ್ಷಕ ಉಡುಗೊರೆಯನ್ನೂ ನೀಡಲಾಯಿತು.


ಸಾಗರ್ ಕಲೆಕ್ಷನ್ಸ್ ಪಾಲುದಾರ ಅಬ್ದುಲ್ ರಹಿಮಾನ್ ಮಾತನಾಡಿ ಇಲ್ಯಾಸ್ ಅವರು ಸ್ನೇಹಜೀವಿಯಲ್ಲದೆ, ಪರೋಪಕಾರಿಯಾಗಿದ್ದರು. ಅವರ ಹೆಸರಲ್ಲೇ ಜಾತಿ, ಧರ್ಮ ಮೀರಿ ಸಮಾಜಕ್ಕೆ ಅತ್ಯಗತ್ಯ ಇರುವ ರಕ್ತವನ್ನ ಕ್ರೋಢೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಹೇಳಿದರು.


ಸ್ಥಳೀಯ ಶಾಸಕ ಯು.ಟಿ ಖಾದರ್, ಉಳ್ಳಾಲ ದರ್ಗಾ ಅಧ್ಯಕ್ಷ ರಶೀದ್ ಹಾಜಿ, ಮಂಗಳೂರು ನಗರ ಡಿಸಿಪಿ ದಿನೇಶ್ ಕುಮಾರ್, ಬಿಜೆಪಿ ಮುಖಂಡ ಚಂದ್ರಹಾಸ್ ಉಳ್ಳಾಲ್, ಸಾಗರ್ ಕಲೆಕ್ಷನ್ ಪಾಲುದಾರ ಇಸ್ಮಾಯಿಲ್, ಸಮಾಜ ಸೇವಕರಾದ ಝಾಕಿರ್ ಇಕ್ಲಾಸ್ ಮೊದಲಾವರು ಉಪಸ್ಥಿತರಿದ್ದರು.
Ullal Youth dies of electrocution, family conduct mass blood camp on the day of his death anniversary.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm