ಬ್ರೇಕಿಂಗ್ ನ್ಯೂಸ್
24-07-22 09:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 24 : ಕೆಂಪು ಕಲ್ಲಿನ ಕೋರೆಯಲ್ಲಿ ಶೇಖರಗೊಂಡಿದ್ದ ನೀರಿನಲ್ಲಿ ಗೆಳೆಯರೊಂದಿಗೆ ಆಟವಾಡಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಳಾಯಿಬೆಟ್ಟು ಬಳಿಯ ಕಾಯರಪದವು ಎಂಬಲ್ಲಿ ನಡೆದಿದೆ.
ಜೋಕಟ್ಟೆ ನಿವಾಸಿ ಶಿಯಾಬ್ (21) ಮೃತ ಯುವಕ. ಕಾಯರಪದವಿನ ಮೈದಾನದಲ್ಲಿ ಯುವಕರು ಭಾನುವಾರ ಕ್ರಿಕೆಟ್ ಆಡಿದ್ದು ಸಂಜೆ ವೇಳೆಗೆ ಅಲ್ಲಿಯೇ ಪಕ್ಕದಲ್ಲಿದ್ದ ಕೆಂಪು ಕಲ್ಲಿನ ಕೋರೆಗೆ ಈಜಾಡಲು ಹೋಗಿದ್ದರು. ಕೋರೆಯಲ್ಲಿ ಮಳೆಗಾಲ ಆಗಿದ್ದರಿಂದ ನೀರು ತುಂಬಿಕೊಂಡಿತ್ತು. ಆಳ ತಿಳಿಯದೆ ಈಜಾಟಕ್ಕೆ ಹೋಗಿದ್ದ ಶಿಯಾಬ್ ನೀರಿನಲ್ಲಿ ಮುಳುಗಿದ್ದಾನೆ. ಸ್ನೇಹಿತರು ನೀರಿನಿಂದ ಎತ್ತಿ ಬದುಕಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old youth dies after drowning in water filled quarry at Ulaibettu in Mangalore. The deceased has been identified as Shiab.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm