ಬ್ರೇಕಿಂಗ್ ನ್ಯೂಸ್
24-07-22 09:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 24 : ಕೆಂಪು ಕಲ್ಲಿನ ಕೋರೆಯಲ್ಲಿ ಶೇಖರಗೊಂಡಿದ್ದ ನೀರಿನಲ್ಲಿ ಗೆಳೆಯರೊಂದಿಗೆ ಆಟವಾಡಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಳಾಯಿಬೆಟ್ಟು ಬಳಿಯ ಕಾಯರಪದವು ಎಂಬಲ್ಲಿ ನಡೆದಿದೆ.
ಜೋಕಟ್ಟೆ ನಿವಾಸಿ ಶಿಯಾಬ್ (21) ಮೃತ ಯುವಕ. ಕಾಯರಪದವಿನ ಮೈದಾನದಲ್ಲಿ ಯುವಕರು ಭಾನುವಾರ ಕ್ರಿಕೆಟ್ ಆಡಿದ್ದು ಸಂಜೆ ವೇಳೆಗೆ ಅಲ್ಲಿಯೇ ಪಕ್ಕದಲ್ಲಿದ್ದ ಕೆಂಪು ಕಲ್ಲಿನ ಕೋರೆಗೆ ಈಜಾಡಲು ಹೋಗಿದ್ದರು. ಕೋರೆಯಲ್ಲಿ ಮಳೆಗಾಲ ಆಗಿದ್ದರಿಂದ ನೀರು ತುಂಬಿಕೊಂಡಿತ್ತು. ಆಳ ತಿಳಿಯದೆ ಈಜಾಟಕ್ಕೆ ಹೋಗಿದ್ದ ಶಿಯಾಬ್ ನೀರಿನಲ್ಲಿ ಮುಳುಗಿದ್ದಾನೆ. ಸ್ನೇಹಿತರು ನೀರಿನಿಂದ ಎತ್ತಿ ಬದುಕಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old youth dies after drowning in water filled quarry at Ulaibettu in Mangalore. The deceased has been identified as Shiab.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm