ಬ್ರೇಕಿಂಗ್ ನ್ಯೂಸ್
24-07-22 09:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 24 : ಕೆಂಪು ಕಲ್ಲಿನ ಕೋರೆಯಲ್ಲಿ ಶೇಖರಗೊಂಡಿದ್ದ ನೀರಿನಲ್ಲಿ ಗೆಳೆಯರೊಂದಿಗೆ ಆಟವಾಡಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಳಾಯಿಬೆಟ್ಟು ಬಳಿಯ ಕಾಯರಪದವು ಎಂಬಲ್ಲಿ ನಡೆದಿದೆ.
ಜೋಕಟ್ಟೆ ನಿವಾಸಿ ಶಿಯಾಬ್ (21) ಮೃತ ಯುವಕ. ಕಾಯರಪದವಿನ ಮೈದಾನದಲ್ಲಿ ಯುವಕರು ಭಾನುವಾರ ಕ್ರಿಕೆಟ್ ಆಡಿದ್ದು ಸಂಜೆ ವೇಳೆಗೆ ಅಲ್ಲಿಯೇ ಪಕ್ಕದಲ್ಲಿದ್ದ ಕೆಂಪು ಕಲ್ಲಿನ ಕೋರೆಗೆ ಈಜಾಡಲು ಹೋಗಿದ್ದರು. ಕೋರೆಯಲ್ಲಿ ಮಳೆಗಾಲ ಆಗಿದ್ದರಿಂದ ನೀರು ತುಂಬಿಕೊಂಡಿತ್ತು. ಆಳ ತಿಳಿಯದೆ ಈಜಾಟಕ್ಕೆ ಹೋಗಿದ್ದ ಶಿಯಾಬ್ ನೀರಿನಲ್ಲಿ ಮುಳುಗಿದ್ದಾನೆ. ಸ್ನೇಹಿತರು ನೀರಿನಿಂದ ಎತ್ತಿ ಬದುಕಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old youth dies after drowning in water filled quarry at Ulaibettu in Mangalore. The deceased has been identified as Shiab.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm