ಬ್ರೇಕಿಂಗ್ ನ್ಯೂಸ್
02-10-20 09:36 pm Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 2: ಈ ಜಿಲ್ಲೆಯಲ್ಲಿ ಎಂಆರ್ ಪಿಎಲ್, ಎನ್ಎಂಪಿಟಿ, ಎಸ್ಇ ಝೆಡ್, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೀಗೆ ಎಲ್ಲವನ್ನೂ ಕೊಟ್ಟಿರುವುದು ನಮ್ಮ ನಾಯಕರು. ಮೂರು ಬಾರಿ ಸಂಸದರಾದ ನಳಿನ್ ಕುಮಾರ್ ಅವ್ರೇ ಈ ಜಿಲ್ಲೆಗೆ ನಿಮ್ಮ ಕೊಡುಗೆ ಏನಿದೆ ಹೇಳಿ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಾವಾ, ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಸರಕಾರ ಇದ್ದಾಗ ವಿವಿಧ ಯೋಜನೆ ಜಾರಿಯಾಗಿದೆ. ಆದರೆ ಈಗಿನ ಸಂಸದರು ನಾವು ಮಾಡಿದ ಯೋಜನೆಯನ್ನು ಖಾಸಗಿಯವರಿಗೆ ಮಾರಿದ್ದಾರೆ. ನಾವು ಮಾಡಿದ್ದನ್ನು ಹೊರತುಪಡಿಸಿ ನಿಮ್ಮ ಸಾಧನೆ ಏನಿದೆ ಹೇಳಿ. ನೀವು ಈ ಜಿಲ್ಲೆಗೆ ಕೊಟ್ಟ ಯೋಜನೆ ಇದ್ದರೆ ತಿಳಿಸಿ ಎಂದು ಸಂಸದ ನಳಿನ್ ಕುಮಾರ್ ಗೆ ಮೊಯ್ದೀನ್ ಬಾವಾ ಸವಾಲು ಹಾಕಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಜನ್ರನ್ನು ಮೋಸ ಮಾಡಿ ಈ ಭಾಗದ ಶಾಸಕರು ಗೆದ್ದು ಬಂದಿದ್ದಾರೆ. ಜನರಲ್ಲಿ ಜಾತಿ ಮತದ ವಿಷದ ಬೀಜ ಬಿತ್ತಿ ಹುನ್ನಾರ ನಡೆಸಿ, ನನ್ನನ್ನು ಸೋಲಿಸಿದ್ರು. ಆದ್ರೆ ಆ ಭಾಗದ ಜನ್ರು ಈಗಿನ ಶಾಸಕರ ಮೇಲೆ ಆಶಾಭಾವನೆ ಇಟ್ಟಿದ್ದಾರೆ. ಮೀನುಗಾರರ ಸಮಸ್ಯೆಗೆ ಈ ಹಿಂದಿನ ನಮ್ಮ ಸರ್ಕಾರ ಸ್ಪಂದಿಸಿತ್ತು. ಕುಳಾಯಿಯಲ್ಲಿ ಮೀನುಗಾರಿಕಾ ಜಟ್ಟಿ ನಿರ್ಮಾಣ ಮಾಡಲು ಯೋಜನೆ ರೂಪಿಸಿತ್ತು. ನಾವು ರೂಪಿಸಿದ ಯೋಜನೆಗೆ ಕಳೆದ ವರ್ಷ ಮಾರ್ಚ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಶಂಕುಸ್ಥಾಪನೆ ಮಾಡಿದ್ರು. ಅದಾಗಿ ಒಂದು ವರ್ಷ ಆದ್ರು ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಇನ್ನೂ ಟೆಂಡರ್ ಪ್ರಕ್ರಿಯೆ ಆಗದೆ ಶಂಕುಸ್ಥಾಪನೆ ಮಾಡಿ ಮೀನುಗಾರರಿಗೆ ಮೋಸ ಮಾಡ್ತಾ ಇದ್ದಾರೆ ಎಂದು ಆರೋಪಿಸಿದರು.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm