ಬ್ರೇಕಿಂಗ್ ನ್ಯೂಸ್
02-10-20 09:36 pm Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 2: ಈ ಜಿಲ್ಲೆಯಲ್ಲಿ ಎಂಆರ್ ಪಿಎಲ್, ಎನ್ಎಂಪಿಟಿ, ಎಸ್ಇ ಝೆಡ್, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೀಗೆ ಎಲ್ಲವನ್ನೂ ಕೊಟ್ಟಿರುವುದು ನಮ್ಮ ನಾಯಕರು. ಮೂರು ಬಾರಿ ಸಂಸದರಾದ ನಳಿನ್ ಕುಮಾರ್ ಅವ್ರೇ ಈ ಜಿಲ್ಲೆಗೆ ನಿಮ್ಮ ಕೊಡುಗೆ ಏನಿದೆ ಹೇಳಿ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಾವಾ, ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಸರಕಾರ ಇದ್ದಾಗ ವಿವಿಧ ಯೋಜನೆ ಜಾರಿಯಾಗಿದೆ. ಆದರೆ ಈಗಿನ ಸಂಸದರು ನಾವು ಮಾಡಿದ ಯೋಜನೆಯನ್ನು ಖಾಸಗಿಯವರಿಗೆ ಮಾರಿದ್ದಾರೆ. ನಾವು ಮಾಡಿದ್ದನ್ನು ಹೊರತುಪಡಿಸಿ ನಿಮ್ಮ ಸಾಧನೆ ಏನಿದೆ ಹೇಳಿ. ನೀವು ಈ ಜಿಲ್ಲೆಗೆ ಕೊಟ್ಟ ಯೋಜನೆ ಇದ್ದರೆ ತಿಳಿಸಿ ಎಂದು ಸಂಸದ ನಳಿನ್ ಕುಮಾರ್ ಗೆ ಮೊಯ್ದೀನ್ ಬಾವಾ ಸವಾಲು ಹಾಕಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಜನ್ರನ್ನು ಮೋಸ ಮಾಡಿ ಈ ಭಾಗದ ಶಾಸಕರು ಗೆದ್ದು ಬಂದಿದ್ದಾರೆ. ಜನರಲ್ಲಿ ಜಾತಿ ಮತದ ವಿಷದ ಬೀಜ ಬಿತ್ತಿ ಹುನ್ನಾರ ನಡೆಸಿ, ನನ್ನನ್ನು ಸೋಲಿಸಿದ್ರು. ಆದ್ರೆ ಆ ಭಾಗದ ಜನ್ರು ಈಗಿನ ಶಾಸಕರ ಮೇಲೆ ಆಶಾಭಾವನೆ ಇಟ್ಟಿದ್ದಾರೆ. ಮೀನುಗಾರರ ಸಮಸ್ಯೆಗೆ ಈ ಹಿಂದಿನ ನಮ್ಮ ಸರ್ಕಾರ ಸ್ಪಂದಿಸಿತ್ತು. ಕುಳಾಯಿಯಲ್ಲಿ ಮೀನುಗಾರಿಕಾ ಜಟ್ಟಿ ನಿರ್ಮಾಣ ಮಾಡಲು ಯೋಜನೆ ರೂಪಿಸಿತ್ತು. ನಾವು ರೂಪಿಸಿದ ಯೋಜನೆಗೆ ಕಳೆದ ವರ್ಷ ಮಾರ್ಚ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಶಂಕುಸ್ಥಾಪನೆ ಮಾಡಿದ್ರು. ಅದಾಗಿ ಒಂದು ವರ್ಷ ಆದ್ರು ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಇನ್ನೂ ಟೆಂಡರ್ ಪ್ರಕ್ರಿಯೆ ಆಗದೆ ಶಂಕುಸ್ಥಾಪನೆ ಮಾಡಿ ಮೀನುಗಾರರಿಗೆ ಮೋಸ ಮಾಡ್ತಾ ಇದ್ದಾರೆ ಎಂದು ಆರೋಪಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm