ಬ್ರೇಕಿಂಗ್ ನ್ಯೂಸ್
02-10-20 09:36 pm Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 2: ಈ ಜಿಲ್ಲೆಯಲ್ಲಿ ಎಂಆರ್ ಪಿಎಲ್, ಎನ್ಎಂಪಿಟಿ, ಎಸ್ಇ ಝೆಡ್, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೀಗೆ ಎಲ್ಲವನ್ನೂ ಕೊಟ್ಟಿರುವುದು ನಮ್ಮ ನಾಯಕರು. ಮೂರು ಬಾರಿ ಸಂಸದರಾದ ನಳಿನ್ ಕುಮಾರ್ ಅವ್ರೇ ಈ ಜಿಲ್ಲೆಗೆ ನಿಮ್ಮ ಕೊಡುಗೆ ಏನಿದೆ ಹೇಳಿ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಾವಾ, ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಸರಕಾರ ಇದ್ದಾಗ ವಿವಿಧ ಯೋಜನೆ ಜಾರಿಯಾಗಿದೆ. ಆದರೆ ಈಗಿನ ಸಂಸದರು ನಾವು ಮಾಡಿದ ಯೋಜನೆಯನ್ನು ಖಾಸಗಿಯವರಿಗೆ ಮಾರಿದ್ದಾರೆ. ನಾವು ಮಾಡಿದ್ದನ್ನು ಹೊರತುಪಡಿಸಿ ನಿಮ್ಮ ಸಾಧನೆ ಏನಿದೆ ಹೇಳಿ. ನೀವು ಈ ಜಿಲ್ಲೆಗೆ ಕೊಟ್ಟ ಯೋಜನೆ ಇದ್ದರೆ ತಿಳಿಸಿ ಎಂದು ಸಂಸದ ನಳಿನ್ ಕುಮಾರ್ ಗೆ ಮೊಯ್ದೀನ್ ಬಾವಾ ಸವಾಲು ಹಾಕಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಜನ್ರನ್ನು ಮೋಸ ಮಾಡಿ ಈ ಭಾಗದ ಶಾಸಕರು ಗೆದ್ದು ಬಂದಿದ್ದಾರೆ. ಜನರಲ್ಲಿ ಜಾತಿ ಮತದ ವಿಷದ ಬೀಜ ಬಿತ್ತಿ ಹುನ್ನಾರ ನಡೆಸಿ, ನನ್ನನ್ನು ಸೋಲಿಸಿದ್ರು. ಆದ್ರೆ ಆ ಭಾಗದ ಜನ್ರು ಈಗಿನ ಶಾಸಕರ ಮೇಲೆ ಆಶಾಭಾವನೆ ಇಟ್ಟಿದ್ದಾರೆ. ಮೀನುಗಾರರ ಸಮಸ್ಯೆಗೆ ಈ ಹಿಂದಿನ ನಮ್ಮ ಸರ್ಕಾರ ಸ್ಪಂದಿಸಿತ್ತು. ಕುಳಾಯಿಯಲ್ಲಿ ಮೀನುಗಾರಿಕಾ ಜಟ್ಟಿ ನಿರ್ಮಾಣ ಮಾಡಲು ಯೋಜನೆ ರೂಪಿಸಿತ್ತು. ನಾವು ರೂಪಿಸಿದ ಯೋಜನೆಗೆ ಕಳೆದ ವರ್ಷ ಮಾರ್ಚ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಶಂಕುಸ್ಥಾಪನೆ ಮಾಡಿದ್ರು. ಅದಾಗಿ ಒಂದು ವರ್ಷ ಆದ್ರು ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಇನ್ನೂ ಟೆಂಡರ್ ಪ್ರಕ್ರಿಯೆ ಆಗದೆ ಶಂಕುಸ್ಥಾಪನೆ ಮಾಡಿ ಮೀನುಗಾರರಿಗೆ ಮೋಸ ಮಾಡ್ತಾ ಇದ್ದಾರೆ ಎಂದು ಆರೋಪಿಸಿದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm