ಬ್ರೇಕಿಂಗ್ ನ್ಯೂಸ್
02-10-20 09:36 pm Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 2: ಈ ಜಿಲ್ಲೆಯಲ್ಲಿ ಎಂಆರ್ ಪಿಎಲ್, ಎನ್ಎಂಪಿಟಿ, ಎಸ್ಇ ಝೆಡ್, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೀಗೆ ಎಲ್ಲವನ್ನೂ ಕೊಟ್ಟಿರುವುದು ನಮ್ಮ ನಾಯಕರು. ಮೂರು ಬಾರಿ ಸಂಸದರಾದ ನಳಿನ್ ಕುಮಾರ್ ಅವ್ರೇ ಈ ಜಿಲ್ಲೆಗೆ ನಿಮ್ಮ ಕೊಡುಗೆ ಏನಿದೆ ಹೇಳಿ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಾವಾ, ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಸರಕಾರ ಇದ್ದಾಗ ವಿವಿಧ ಯೋಜನೆ ಜಾರಿಯಾಗಿದೆ. ಆದರೆ ಈಗಿನ ಸಂಸದರು ನಾವು ಮಾಡಿದ ಯೋಜನೆಯನ್ನು ಖಾಸಗಿಯವರಿಗೆ ಮಾರಿದ್ದಾರೆ. ನಾವು ಮಾಡಿದ್ದನ್ನು ಹೊರತುಪಡಿಸಿ ನಿಮ್ಮ ಸಾಧನೆ ಏನಿದೆ ಹೇಳಿ. ನೀವು ಈ ಜಿಲ್ಲೆಗೆ ಕೊಟ್ಟ ಯೋಜನೆ ಇದ್ದರೆ ತಿಳಿಸಿ ಎಂದು ಸಂಸದ ನಳಿನ್ ಕುಮಾರ್ ಗೆ ಮೊಯ್ದೀನ್ ಬಾವಾ ಸವಾಲು ಹಾಕಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಜನ್ರನ್ನು ಮೋಸ ಮಾಡಿ ಈ ಭಾಗದ ಶಾಸಕರು ಗೆದ್ದು ಬಂದಿದ್ದಾರೆ. ಜನರಲ್ಲಿ ಜಾತಿ ಮತದ ವಿಷದ ಬೀಜ ಬಿತ್ತಿ ಹುನ್ನಾರ ನಡೆಸಿ, ನನ್ನನ್ನು ಸೋಲಿಸಿದ್ರು. ಆದ್ರೆ ಆ ಭಾಗದ ಜನ್ರು ಈಗಿನ ಶಾಸಕರ ಮೇಲೆ ಆಶಾಭಾವನೆ ಇಟ್ಟಿದ್ದಾರೆ. ಮೀನುಗಾರರ ಸಮಸ್ಯೆಗೆ ಈ ಹಿಂದಿನ ನಮ್ಮ ಸರ್ಕಾರ ಸ್ಪಂದಿಸಿತ್ತು. ಕುಳಾಯಿಯಲ್ಲಿ ಮೀನುಗಾರಿಕಾ ಜಟ್ಟಿ ನಿರ್ಮಾಣ ಮಾಡಲು ಯೋಜನೆ ರೂಪಿಸಿತ್ತು. ನಾವು ರೂಪಿಸಿದ ಯೋಜನೆಗೆ ಕಳೆದ ವರ್ಷ ಮಾರ್ಚ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಶಂಕುಸ್ಥಾಪನೆ ಮಾಡಿದ್ರು. ಅದಾಗಿ ಒಂದು ವರ್ಷ ಆದ್ರು ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಇನ್ನೂ ಟೆಂಡರ್ ಪ್ರಕ್ರಿಯೆ ಆಗದೆ ಶಂಕುಸ್ಥಾಪನೆ ಮಾಡಿ ಮೀನುಗಾರರಿಗೆ ಮೋಸ ಮಾಡ್ತಾ ಇದ್ದಾರೆ ಎಂದು ಆರೋಪಿಸಿದರು.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am