ಬ್ರೇಕಿಂಗ್ ನ್ಯೂಸ್
02-10-20 09:36 pm Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 2: ಈ ಜಿಲ್ಲೆಯಲ್ಲಿ ಎಂಆರ್ ಪಿಎಲ್, ಎನ್ಎಂಪಿಟಿ, ಎಸ್ಇ ಝೆಡ್, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೀಗೆ ಎಲ್ಲವನ್ನೂ ಕೊಟ್ಟಿರುವುದು ನಮ್ಮ ನಾಯಕರು. ಮೂರು ಬಾರಿ ಸಂಸದರಾದ ನಳಿನ್ ಕುಮಾರ್ ಅವ್ರೇ ಈ ಜಿಲ್ಲೆಗೆ ನಿಮ್ಮ ಕೊಡುಗೆ ಏನಿದೆ ಹೇಳಿ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಾವಾ, ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಸರಕಾರ ಇದ್ದಾಗ ವಿವಿಧ ಯೋಜನೆ ಜಾರಿಯಾಗಿದೆ. ಆದರೆ ಈಗಿನ ಸಂಸದರು ನಾವು ಮಾಡಿದ ಯೋಜನೆಯನ್ನು ಖಾಸಗಿಯವರಿಗೆ ಮಾರಿದ್ದಾರೆ. ನಾವು ಮಾಡಿದ್ದನ್ನು ಹೊರತುಪಡಿಸಿ ನಿಮ್ಮ ಸಾಧನೆ ಏನಿದೆ ಹೇಳಿ. ನೀವು ಈ ಜಿಲ್ಲೆಗೆ ಕೊಟ್ಟ ಯೋಜನೆ ಇದ್ದರೆ ತಿಳಿಸಿ ಎಂದು ಸಂಸದ ನಳಿನ್ ಕುಮಾರ್ ಗೆ ಮೊಯ್ದೀನ್ ಬಾವಾ ಸವಾಲು ಹಾಕಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಜನ್ರನ್ನು ಮೋಸ ಮಾಡಿ ಈ ಭಾಗದ ಶಾಸಕರು ಗೆದ್ದು ಬಂದಿದ್ದಾರೆ. ಜನರಲ್ಲಿ ಜಾತಿ ಮತದ ವಿಷದ ಬೀಜ ಬಿತ್ತಿ ಹುನ್ನಾರ ನಡೆಸಿ, ನನ್ನನ್ನು ಸೋಲಿಸಿದ್ರು. ಆದ್ರೆ ಆ ಭಾಗದ ಜನ್ರು ಈಗಿನ ಶಾಸಕರ ಮೇಲೆ ಆಶಾಭಾವನೆ ಇಟ್ಟಿದ್ದಾರೆ. ಮೀನುಗಾರರ ಸಮಸ್ಯೆಗೆ ಈ ಹಿಂದಿನ ನಮ್ಮ ಸರ್ಕಾರ ಸ್ಪಂದಿಸಿತ್ತು. ಕುಳಾಯಿಯಲ್ಲಿ ಮೀನುಗಾರಿಕಾ ಜಟ್ಟಿ ನಿರ್ಮಾಣ ಮಾಡಲು ಯೋಜನೆ ರೂಪಿಸಿತ್ತು. ನಾವು ರೂಪಿಸಿದ ಯೋಜನೆಗೆ ಕಳೆದ ವರ್ಷ ಮಾರ್ಚ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಶಂಕುಸ್ಥಾಪನೆ ಮಾಡಿದ್ರು. ಅದಾಗಿ ಒಂದು ವರ್ಷ ಆದ್ರು ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಇನ್ನೂ ಟೆಂಡರ್ ಪ್ರಕ್ರಿಯೆ ಆಗದೆ ಶಂಕುಸ್ಥಾಪನೆ ಮಾಡಿ ಮೀನುಗಾರರಿಗೆ ಮೋಸ ಮಾಡ್ತಾ ಇದ್ದಾರೆ ಎಂದು ಆರೋಪಿಸಿದರು.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am