ಬ್ರೇಕಿಂಗ್ ನ್ಯೂಸ್
25-07-22 10:26 pm Mangalore Correspondent ಕರಾವಳಿ
ಪುತ್ತೂರು, ಜುಲೈ 25 : ಕೃಷಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಆಲಂಕಾರಿನ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಹಾಗು ಆಡಳಿತ ಮಂಡಳಿ ಸದಸ್ಯರು ಉತ್ತರ ಭಾರತಕ್ಕೆ ಮೋಜಿನ ಟೂರ್ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಆರೋಪ ಮಾಡಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಬ ತಾಲೂಕಿನ ಅಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು ಆಡಳಿತ ಮಂಡಳಿಯ ಸದಸ್ಯರು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಉತ್ತರ ಭಾರತಕ್ಕೆ ಅಧ್ಯಯನ ಪ್ರವಾಸ ಹೋಗಿದ್ದಾರೆ. ಆದರೆ ಪ್ರವಾಸಕ್ಕೆ ಸಹಕಾರಿ ಸಂಘದ ಸದಸ್ಯರಲ್ಲದೆ, ಅವರ ಕುಟುಂಬದ ಸದಸ್ಯರನ್ನೂ ಕರೆದೊಯ್ದಿದ್ದರು. ಸೊಸೈಟಿ ದುಡ್ಡಿನಲ್ಲಿ ಪತಿ- ಪತ್ನಿಯರು ಮೋಜು ನಡೆಸಿ ಬಂದಿದ್ದಾರೆ. ಅದರ ಫೋಟೊಗಳು ಕೂಡ ವೈರಲ್ ಆಗಿವೆ ಎಂದು ಹೇಳಿದ್ದಾರೆ.



ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತದ ಪುಣ್ಯಕ್ಷೇತ್ರ ಹಾಗು ಪ್ರವಾಸಿ ತಾಣಗಳನ್ನು ಸುತ್ತಾಡಿದ್ದು ಬಿಟ್ಟರೆ ಕೃಷಿಗೆ ಸಂಬಂಧಪಟ್ಟ ಯಾವುದೇ ಅಧ್ಯಯನವನ್ನು ನಡೆಸಿಲ್ಲ. ಕೃಷಿಕರ ದುಡ್ಡಿನಲ್ಲಿ ನಡೆಯುತ್ತಿರುವ ಸಹಕಾರಿ ಸಂಘ. ಆದರೆ ಇವರು ಕುತುಬ್ ಮಿನಾರ್ ಇನ್ನಿತರ ಪ್ರವಾಸಿ ತಾಣಗಳಿಗೆ ಹೋಗಿದ್ದಾರೆ. ಇವರ ಮೋಜಿನ ಪ್ರವಾಸಕ್ಕೆ ಸೊಸೈಟಿ ದುಡ್ಡನ್ನು ಹೇಗೆ ಬಳಸಿದ್ದಾರೆ ಎನ್ನುವ ಬಗ್ಗೆ ಕೃಷಿಕರು ಕೇಳುತ್ತಿದ್ದಾರೆ. ಒಂದು ವ್ಯವಸ್ಥೆಯನ್ನು ಹಾಳು ಗೆಡವುತ್ತಿರುವುದರ ಪ್ರತೀಕ ಈ ರೀತಿಯ ಮೋಜಿನ ಪ್ರವಾಸ. ಕೃಷಿಕರ ದುಡ್ಡನ್ನು ಪೋಲು ಮಾಡುತ್ತಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಆಪ್ ಪದಾಧಿಕಾರಿಗಳಾದ ಜನಾರ್ಧನ ಬಂಗೇರ, ಡಾ ವಿಷುಕುಮಾರ್ ಇದ್ದರು.
Puttur AAP sams Kadaba horticulture department director and members for making tour out state in peoples money.
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm