ಬ್ರೇಕಿಂಗ್ ನ್ಯೂಸ್
25-07-22 10:58 pm Udupi Correspondent ಕರಾವಳಿ
ಕಾರ್ಕಳ, ಜುಲೈ 25: ಕಾರ್ಕಳ ತಾಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಸುಶ್ಮಿತಾ (26) ಭಾನುವಾರ ತಡರಾತ್ರಿ ವಾಸವಿದ್ದ ಕುಕ್ಕಂದೂರು ತಾಲೂಕು ಪಂಚಾಯತ್ ವಸತಿಗೃಹದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳದ ಪೆರ್ವಾಜೆಯವರಾದ ಅವಿವಾಹಿತೆ ಸುಶ್ಮಿತಾ ಹುಡ್ಕೋ ಭಾನುವಾರ ಕಾಲನಿಯ ಮನೆಯಲ್ಲಿ ತಂದೆ-ತಾಯಿ ಸಹೋದರನೊಂದಿಗೆ ವಾಸವಾಗಿದ್ದು, ಕಳೆದ ಆರು ವರ್ಷಗಳಿಂದ ತಾಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಕರ್ತವ್ಯದ ಒತ್ತಡದಿಂದ ಇದ್ದು, ಈ ಬಗ್ಗೆ ವೈದ್ಯರಲ್ಲಿ ಚಿಕಿತ್ಸೆಯನ್ನು ಪಡೆದಿದ್ದರು ಎಂದು ತಿಳಿದುಬಂದಿದೆ.
ಜು.24ರ ರಾತ್ರಿ ಊಟ ಮಾಡಿ ಮಲಗಿದ್ದು, 11ಗಂಟೆ ಸುಮಾರಿಗೆ ಕಾಣಿಸದೇ ಇದ್ದಾಗ ಹುಡುಕಾಡಿದಾಗ ವಸತಿಗೃಹದ ಬಾವಿ ಕಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿತ್ತು. ಬಳಿಕ ಅಗ್ನಿಶಾಮಕ ದಳದವರು ಬಂದು ಹುಡುಕಿದಾಗ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಕೆಲಸದ ಒತ್ತಡ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದ್ದು, ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
26-year-old Karkala grama panchayat accountant commits suicide. It is said to due heavy work pressure she's taken the extreme step.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm