ಬ್ರೇಕಿಂಗ್ ನ್ಯೂಸ್
26-07-22 10:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಪಬ್ ದಾಳಿ ಆಗಿಲ್ಲ ಎಂದು ಹೇಳಿದ ಮಂಗಳೂರು ಪೊಲೀಸ್ ಕಮಿಷನರ್ ಬಗ್ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕಿಡಿಕಾರಿದ್ದಾರೆ. ಪೊಲೀಸ್ ಕಮಿಷನರ್ ಹಾಗೆ ಹೇಳದೆ ವಿಧಿಯಿಲ್ಲ. ಕೇಸ್ ದಾಖಲಿಸೋದಾಗಿ ಹೇಳಿದರೆ ಒಂದೇ ದಿನದಲ್ಲಿ ಗಂಟು ಮೂಟೆ ಕಟ್ಟಬೇಕಾಗುತ್ತದೆ ಎಂದು ರಾವ್ ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ವೇಳೆ ಪಬ್ ದಾಳಿ ಬಗ್ಗೆ ಕೇಳಿದ ಪ್ರಶ್ನೆಗೆ, ದಾಳಿ ಕುರಿತು ಇನ್ನೂ ಪ್ರಕರಣ ದಾಖಲಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪಬ್ ದಾಳಿ ಬಗ್ಗೆ ಪ್ರಕರಣ ದಾಖಲಾದರೆ ಕಮೀಷನರ್ ಗಂಟು ಮೂಟೆ ಕಟ್ಟಬೇಕಾಗುತ್ತದೆ. ಹೇಳಿಕೆ ನೀಡಿದ ದಿನವೇ ಕಮೀಷನರ್ ಗಂಟುಮೂಟೆ ಕಟ್ಟುವ ಸ್ಥಿತಿಯಿದೆ. ಪೊಲೀಸ್ ಕಮೀಷನರ್ ಗೆ ಹಾಗೆ ಹೇಳದೆ ಬೇರೆ ವಿಧಿ ಇಲ್ಲ. ಪೊಲೀಸರು ಸರಕಾರದ ಕಪಿಮುಷ್ಟಿಯಲ್ಲಿ ಇರಬೇಕಾಗುತ್ತದೆ. ಹಾಗಾಗಿ, ನೈತಿಕ ಪೊಲೀಸ್ ಗಿರಿ ಆಗಿಲ್ಲ ಅಂತಾನೇ ಹೇಳಬೇಕಾಗುತ್ತದೆ. ಅದು ಅವರ ಅಸಹಾಯಕತೆ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ನೈತಿಕ ಪೊಲೀಸ್ ಮಾಡಬೇಕಿದ್ದರೆ ರಾಜಕೀಯ ಕೃಪೆ ಇದ್ದರೆ ಮಾತ್ರ ಧೈರ್ಯ ಬರುತ್ತದೆ. ಇವರಿಗೆ ರಾಜ್ಯ ಸರಕಾರದ ಅಭಯ ಇದೆ. ಹಾಗಾಗಿ ಇಂಥ ಕೃತ್ಯ ಮಾಡಿದ್ದಾರೆ. ಪೊಲೀಸರು ಅಂದರೆ ಈಗಿನ ಸರಕಾರದ ಪಾಲಿಗೆ ಬರೀ ಅಸ್ತ್ರಗಳಷ್ಟೇ ಆಗಿದೆ ಎಂದು ಭಾಸ್ಕರ್ ರಾವ್ ಅಸಮಾಧಾನ ಹೇಳಿದ್ದಾರೆ.
Mangalore Police Commissioner should run if he says there was no attack on Pub in Mangalore taunts former IPS Bhaskar Rao in Udupi. Police officer turned politician who visited Udupi stated. He said that if Mangalore police commissioner files any case on the anti social activist he has to pack his language and run from here. Bajarang dal members entered a pub in Balmatta and stopped a farewell party that was going on.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm