ಬ್ರೇಕಿಂಗ್ ನ್ಯೂಸ್
26-07-22 10:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಪಬ್ ದಾಳಿ ಆಗಿಲ್ಲ ಎಂದು ಹೇಳಿದ ಮಂಗಳೂರು ಪೊಲೀಸ್ ಕಮಿಷನರ್ ಬಗ್ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕಿಡಿಕಾರಿದ್ದಾರೆ. ಪೊಲೀಸ್ ಕಮಿಷನರ್ ಹಾಗೆ ಹೇಳದೆ ವಿಧಿಯಿಲ್ಲ. ಕೇಸ್ ದಾಖಲಿಸೋದಾಗಿ ಹೇಳಿದರೆ ಒಂದೇ ದಿನದಲ್ಲಿ ಗಂಟು ಮೂಟೆ ಕಟ್ಟಬೇಕಾಗುತ್ತದೆ ಎಂದು ರಾವ್ ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ವೇಳೆ ಪಬ್ ದಾಳಿ ಬಗ್ಗೆ ಕೇಳಿದ ಪ್ರಶ್ನೆಗೆ, ದಾಳಿ ಕುರಿತು ಇನ್ನೂ ಪ್ರಕರಣ ದಾಖಲಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪಬ್ ದಾಳಿ ಬಗ್ಗೆ ಪ್ರಕರಣ ದಾಖಲಾದರೆ ಕಮೀಷನರ್ ಗಂಟು ಮೂಟೆ ಕಟ್ಟಬೇಕಾಗುತ್ತದೆ. ಹೇಳಿಕೆ ನೀಡಿದ ದಿನವೇ ಕಮೀಷನರ್ ಗಂಟುಮೂಟೆ ಕಟ್ಟುವ ಸ್ಥಿತಿಯಿದೆ. ಪೊಲೀಸ್ ಕಮೀಷನರ್ ಗೆ ಹಾಗೆ ಹೇಳದೆ ಬೇರೆ ವಿಧಿ ಇಲ್ಲ. ಪೊಲೀಸರು ಸರಕಾರದ ಕಪಿಮುಷ್ಟಿಯಲ್ಲಿ ಇರಬೇಕಾಗುತ್ತದೆ. ಹಾಗಾಗಿ, ನೈತಿಕ ಪೊಲೀಸ್ ಗಿರಿ ಆಗಿಲ್ಲ ಅಂತಾನೇ ಹೇಳಬೇಕಾಗುತ್ತದೆ. ಅದು ಅವರ ಅಸಹಾಯಕತೆ ತೋರಿಸಿದ್ದಾರೆ ಎಂದು ಹೇಳಿದ್ದಾರೆ.
ನೈತಿಕ ಪೊಲೀಸ್ ಮಾಡಬೇಕಿದ್ದರೆ ರಾಜಕೀಯ ಕೃಪೆ ಇದ್ದರೆ ಮಾತ್ರ ಧೈರ್ಯ ಬರುತ್ತದೆ. ಇವರಿಗೆ ರಾಜ್ಯ ಸರಕಾರದ ಅಭಯ ಇದೆ. ಹಾಗಾಗಿ ಇಂಥ ಕೃತ್ಯ ಮಾಡಿದ್ದಾರೆ. ಪೊಲೀಸರು ಅಂದರೆ ಈಗಿನ ಸರಕಾರದ ಪಾಲಿಗೆ ಬರೀ ಅಸ್ತ್ರಗಳಷ್ಟೇ ಆಗಿದೆ ಎಂದು ಭಾಸ್ಕರ್ ರಾವ್ ಅಸಮಾಧಾನ ಹೇಳಿದ್ದಾರೆ.
Mangalore Police Commissioner should run if he says there was no attack on Pub in Mangalore taunts former IPS Bhaskar Rao in Udupi. Police officer turned politician who visited Udupi stated. He said that if Mangalore police commissioner files any case on the anti social activist he has to pack his language and run from here. Bajarang dal members entered a pub in Balmatta and stopped a farewell party that was going on.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm