ಬ್ರೇಕಿಂಗ್ ನ್ಯೂಸ್
27-07-22 12:11 pm Mangalore Correspondent ಕರಾವಳಿ
ಪುತ್ತೂರು, ಜುಲೈ 27 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರು, ಸುಳ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪುತ್ತೂರು ಉಪ ವಿಭಾಗದಲ್ಲಿ 144 ಸೆಕ್ಷನ್ ಹೇರಿದ್ದರೂ, ಕಾರ್ಯಕರ್ತರು ಶವ ಮೆರವಣಿಗೆ ನಡೆಸಿದ್ದಾರೆ.
ಪೋಸ್ಟ್ ಮಾರ್ಟಂ ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆ ಬಳಿಯಿಂದ ಶವದ ಮೆರವಣಿಗೆ ನಡೆದಿದ್ದು ಸಾವಿರಾರು ಜನರು ಸೇರಿದ್ದಾರೆ. ಪುತ್ತೂರಿನಿಂದ 25 ಕಿಮೀ ದೂರದ ಬೆಳ್ಳಾರೆಗೆ
ಕಾಣಿಯೂರು, ನಿಂತಿಕಲ್ ಮಾರ್ಗವಾಗಿ ಮೆರವಣಿಗೆ ನಡೆದು ಬಂದಿದೆ. ಪ್ರಮುಖ ಪೇಟೆಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ಆಕ್ರೋಶ ಕೂಗಿದ್ದಾರೆ.







ಇದೇ ವೇಳೆ, ಪುತ್ತೂರು, ಸುಳ್ಯದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಐದು ಕೆಎಸ್ ಆರ್ ಪಿ ತುಕಡಿ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಯಿಂದ ಸಿಬಂದಿ ಕರೆಸಲಾಗಿದೆ.
ಸುಳ್ಯದಲ್ಲಿ ಉದ್ವಿಗ್ನ ಸ್ಥಿತಿ ನೆಲೆಸಿದ್ದು ಹಿಂದು ಸಂಘಟನೆ ಕಾರ್ಯಕರ್ತರು ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಯ ಪೇಟೆ ಸಂಪೂರ್ಣ ಸ್ತಬ್ಧವಾಗಿದೆ. ಪುತ್ತೂರು- ಸುಳ್ಯ ಮಧ್ಯೆ ಸೀಮಿತ ಸಂಖ್ಯೆಯ ಬಸ್ ಗಳು ಸಂಚರಿಸುತ್ತಿವೆ. ಉಳಿದಂತೆ ವಾಹನಗಳ ಓಡಾಟ ವಿರಳವಾಗಿದೆ. ಪುತ್ತೂರಿನಲ್ಲಿ ಸಹಜ ಸ್ಥಿತಿ ಇದೆ.
ಮುಯ್ಯಿಗೆ ಮುಯ್ಯಿ ; ಬೆಳ್ಳಾರೆಯಲ್ಲಿ ಎರಡೇ ದಿನದಲ್ಲಿ ಪ್ರತೀಕಾರ, ಬಿಜೆಪಿ ಕಾರ್ಯಕರ್ತನ ಕಡಿದು ಕೊಲೆ
Bellare BJP leaders Murder, 144 section imposed in Puttur, schools colleges shut. A day after BJP leader Praveen Nettaru was murdered, people in Sullia and Puttur voluntarily shut their business establishments on Wednesday July 27. The mortal remains of Praveen Nettaru was taken in procession in an ambulance to Nettaru by right-wing organisations. Hundreds of youth from various right-wing organisations gathered at the spot. The last rights of the deceased will be performed at Nettaru.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm