ಬ್ರೇಕಿಂಗ್ ನ್ಯೂಸ್
 
            
                        27-07-22 12:11 pm Mangalore Correspondent ಕರಾವಳಿ
 
            ಪುತ್ತೂರು, ಜುಲೈ 27 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರು, ಸುಳ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪುತ್ತೂರು ಉಪ ವಿಭಾಗದಲ್ಲಿ 144 ಸೆಕ್ಷನ್ ಹೇರಿದ್ದರೂ, ಕಾರ್ಯಕರ್ತರು ಶವ ಮೆರವಣಿಗೆ ನಡೆಸಿದ್ದಾರೆ.
ಪೋಸ್ಟ್ ಮಾರ್ಟಂ ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆ ಬಳಿಯಿಂದ ಶವದ ಮೆರವಣಿಗೆ ನಡೆದಿದ್ದು ಸಾವಿರಾರು ಜನರು ಸೇರಿದ್ದಾರೆ. ಪುತ್ತೂರಿನಿಂದ 25 ಕಿಮೀ ದೂರದ ಬೆಳ್ಳಾರೆಗೆ 
ಕಾಣಿಯೂರು, ನಿಂತಿಕಲ್ ಮಾರ್ಗವಾಗಿ ಮೆರವಣಿಗೆ ನಡೆದು ಬಂದಿದೆ. ಪ್ರಮುಖ ಪೇಟೆಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ಆಕ್ರೋಶ ಕೂಗಿದ್ದಾರೆ. 







ಇದೇ ವೇಳೆ, ಪುತ್ತೂರು, ಸುಳ್ಯದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಐದು ಕೆಎಸ್ ಆರ್ ಪಿ ತುಕಡಿ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಯಿಂದ ಸಿಬಂದಿ ಕರೆಸಲಾಗಿದೆ.
ಸುಳ್ಯದಲ್ಲಿ ಉದ್ವಿಗ್ನ ಸ್ಥಿತಿ ನೆಲೆಸಿದ್ದು ಹಿಂದು ಸಂಘಟನೆ ಕಾರ್ಯಕರ್ತರು ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಯ ಪೇಟೆ ಸಂಪೂರ್ಣ ಸ್ತಬ್ಧವಾಗಿದೆ. ಪುತ್ತೂರು- ಸುಳ್ಯ ಮಧ್ಯೆ ಸೀಮಿತ ಸಂಖ್ಯೆಯ ಬಸ್ ಗಳು ಸಂಚರಿಸುತ್ತಿವೆ. ಉಳಿದಂತೆ ವಾಹನಗಳ ಓಡಾಟ ವಿರಳವಾಗಿದೆ. ಪುತ್ತೂರಿನಲ್ಲಿ ಸಹಜ ಸ್ಥಿತಿ ಇದೆ.
ಮುಯ್ಯಿಗೆ ಮುಯ್ಯಿ ; ಬೆಳ್ಳಾರೆಯಲ್ಲಿ ಎರಡೇ ದಿನದಲ್ಲಿ ಪ್ರತೀಕಾರ, ಬಿಜೆಪಿ ಕಾರ್ಯಕರ್ತನ ಕಡಿದು ಕೊಲೆ
 
            
            
            Bellare BJP leaders Murder, 144 section imposed in Puttur, schools colleges shut. A day after BJP leader Praveen Nettaru was murdered, people in Sullia and Puttur voluntarily shut their business establishments on Wednesday July 27. The mortal remains of Praveen Nettaru was taken in procession in an ambulance to Nettaru by right-wing organisations. Hundreds of youth from various right-wing organisations gathered at the spot. The last rights of the deceased will be performed at Nettaru.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm