ಬ್ರೇಕಿಂಗ್ ನ್ಯೂಸ್
27-07-22 12:11 pm Mangalore Correspondent ಕರಾವಳಿ
ಪುತ್ತೂರು, ಜುಲೈ 27 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರು, ಸುಳ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪುತ್ತೂರು ಉಪ ವಿಭಾಗದಲ್ಲಿ 144 ಸೆಕ್ಷನ್ ಹೇರಿದ್ದರೂ, ಕಾರ್ಯಕರ್ತರು ಶವ ಮೆರವಣಿಗೆ ನಡೆಸಿದ್ದಾರೆ.
ಪೋಸ್ಟ್ ಮಾರ್ಟಂ ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆ ಬಳಿಯಿಂದ ಶವದ ಮೆರವಣಿಗೆ ನಡೆದಿದ್ದು ಸಾವಿರಾರು ಜನರು ಸೇರಿದ್ದಾರೆ. ಪುತ್ತೂರಿನಿಂದ 25 ಕಿಮೀ ದೂರದ ಬೆಳ್ಳಾರೆಗೆ
ಕಾಣಿಯೂರು, ನಿಂತಿಕಲ್ ಮಾರ್ಗವಾಗಿ ಮೆರವಣಿಗೆ ನಡೆದು ಬಂದಿದೆ. ಪ್ರಮುಖ ಪೇಟೆಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ಆಕ್ರೋಶ ಕೂಗಿದ್ದಾರೆ.
ಇದೇ ವೇಳೆ, ಪುತ್ತೂರು, ಸುಳ್ಯದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಐದು ಕೆಎಸ್ ಆರ್ ಪಿ ತುಕಡಿ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಯಿಂದ ಸಿಬಂದಿ ಕರೆಸಲಾಗಿದೆ.
ಸುಳ್ಯದಲ್ಲಿ ಉದ್ವಿಗ್ನ ಸ್ಥಿತಿ ನೆಲೆಸಿದ್ದು ಹಿಂದು ಸಂಘಟನೆ ಕಾರ್ಯಕರ್ತರು ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಯ ಪೇಟೆ ಸಂಪೂರ್ಣ ಸ್ತಬ್ಧವಾಗಿದೆ. ಪುತ್ತೂರು- ಸುಳ್ಯ ಮಧ್ಯೆ ಸೀಮಿತ ಸಂಖ್ಯೆಯ ಬಸ್ ಗಳು ಸಂಚರಿಸುತ್ತಿವೆ. ಉಳಿದಂತೆ ವಾಹನಗಳ ಓಡಾಟ ವಿರಳವಾಗಿದೆ. ಪುತ್ತೂರಿನಲ್ಲಿ ಸಹಜ ಸ್ಥಿತಿ ಇದೆ.
ಮುಯ್ಯಿಗೆ ಮುಯ್ಯಿ ; ಬೆಳ್ಳಾರೆಯಲ್ಲಿ ಎರಡೇ ದಿನದಲ್ಲಿ ಪ್ರತೀಕಾರ, ಬಿಜೆಪಿ ಕಾರ್ಯಕರ್ತನ ಕಡಿದು ಕೊಲೆ
Bellare BJP leaders Murder, 144 section imposed in Puttur, schools colleges shut. A day after BJP leader Praveen Nettaru was murdered, people in Sullia and Puttur voluntarily shut their business establishments on Wednesday July 27. The mortal remains of Praveen Nettaru was taken in procession in an ambulance to Nettaru by right-wing organisations. Hundreds of youth from various right-wing organisations gathered at the spot. The last rights of the deceased will be performed at Nettaru.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm