ಬ್ರೇಕಿಂಗ್ ನ್ಯೂಸ್
27-07-22 09:34 pm Mangalore Correspondent ಕರಾವಳಿ
ಸುಳ್ಯ, ಜುಲೈ 27: ಬೇರೆಲ್ಲ ನಾಯಕರು ಹೆದರಿ ಓಡಿದರು. ಹರೀಶ್ ಪೂಂಜ ಮಾತ್ರ ಕೊನೆಯ ವರೆಗೆ ನಿಂತಿದ್ದು. ಈಗ ಯಾಕೆ ನೀವು ಬಂದಿದ್ದು ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರನ್ನು ಬಿಜೆಪಿ ಕಾರ್ಯಕರ್ತರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.
ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಗೆ ಸಂಜೆ ವೇಳೆಗೆ ಬಂದ ಸಚಿವ ಅಂಗಾರ ಮತ್ತು ಮಂಗಳೂರಿನ ಮೇಯರ್ ಪ್ರೇಮಾನಂದ ಶೆಟ್ಟಿ ಅವರನ್ನು ಕಾರ್ಯಕರ್ತರು ತರಾಟೆ ಮಾಡಿದ್ದಾರೆ.
ಅವರನ್ನೆಲ್ಲ ನಾವು ಓಟು ಕೊಟ್ಟು ಗೆಲ್ಲಿಸಿದ್ದು ಯಾಕೆ. ಅವರೆಲ್ಲ ಅರ್ಧದಲ್ಲಿ ಓಡಿದ್ರಲ್ಲ. ಅವರಿಗೆ ನಾಚಿಕೆ ಆಗೋದಿಲ್ವೇ.. ಇವತ್ತು ಕಠಿಣ ಕ್ರಮ ಅಂತ ಹೇಳ್ತಾರೆ. ನಾಳೆ ಮತ್ತೆ ಹೆಣ ಬೀಳುತ್ತದೆ. ಬಿಜೆಪಿ ಸರಕಾರ ಬಂದರೂ, ಹೆಣ ಬೀಳೋದು ಅಂದ್ರೆ ನಾವು ಯಾರನ್ನು ನಂಬಬೇಕು. ನಾಯಕರೆಲ್ಲ ಬಂದರೂ, ಅರ್ಧದಲ್ಲಿಯೇ ಓಡಿದ್ರಲ್ಲ ಎಂದು ತೀವ್ರವಾಗಿ ಪ್ರಶ್ನೆ ಮಾಡಿದ್ದಾರೆ.

ಅಲ್ಲಿನ ಪರಿಸ್ಥಿತಿ ಸರಿ ಇರಲಿಲ್ಲ ಅಲ್ವೇ ಎಂದು ಅಂಗಾರ ಹೇಳಿದ್ದಕ್ಕೆ, ಏನು ಪರಿಸ್ಥಿತಿರೀ.. ನಿನ್ನೆ ರಾತ್ರಿ ಬರಲು ಆಗಿಲ್ಲ. ರಾತ್ರಿಯಾದರೂ, ನಿಮ್ಮ ಸಚಿವನಿಗೆ ಬರಲು ಆಗಿಲ್ಲ ಅಲ್ವೇ.. ಮೊನ್ನೆ ಹರ್ಷನ ಕೊಲೆ ಆಗಿದೆ. ನಾವು ಸಾಮಾನ್ಯ ಕಾರ್ಯಕರ್ತರು. ನಾವು ಓಟು ಕೊಟ್ಟು ಗೆಲ್ಲಿಸಿದ್ದು. ನಾವು ಚುನಾವಣೆಗೆ ಕೆಲಸ ಮಾಡೋದು. ನಿಮ್ಮ ನಾಯಕರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಪ್ರಶ್ನೆಗಳಿಗೆ ಅಂಗಾರ ಮೂಕ ಪ್ರೇಕ್ಷಕನಾಗಿದ್ದರು. ಹಗಲಲ್ಲಿ ಬೆಳ್ಳಾರೆ ಪೇಟೆಯಲ್ಲಿ ಗಲಾಟೆ ಆಗುತ್ತಿದ್ದ ಸಂದರ್ಭದಲ್ಲಿಯೂ ಅಂಗಾರ ಸ್ಥಳಕ್ಕೆ ಬಂದಿರಲಿಲ್ಲ. ಆ ಕುರಿತ ಸಿಟ್ಟನ್ನೂ ಕಾರ್ಯಕರ್ತರು ಹೊರ ಹಾಕಿದ್ರು.
Bellare murder, Minister Anagara slammed by Praveen family. Minister Angara who visited praveens family was slammed left and right.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm