ಬ್ರೇಕಿಂಗ್ ನ್ಯೂಸ್
27-07-22 09:34 pm Mangalore Correspondent ಕರಾವಳಿ
ಸುಳ್ಯ, ಜುಲೈ 27: ಬೇರೆಲ್ಲ ನಾಯಕರು ಹೆದರಿ ಓಡಿದರು. ಹರೀಶ್ ಪೂಂಜ ಮಾತ್ರ ಕೊನೆಯ ವರೆಗೆ ನಿಂತಿದ್ದು. ಈಗ ಯಾಕೆ ನೀವು ಬಂದಿದ್ದು ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರನ್ನು ಬಿಜೆಪಿ ಕಾರ್ಯಕರ್ತರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.
ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಗೆ ಸಂಜೆ ವೇಳೆಗೆ ಬಂದ ಸಚಿವ ಅಂಗಾರ ಮತ್ತು ಮಂಗಳೂರಿನ ಮೇಯರ್ ಪ್ರೇಮಾನಂದ ಶೆಟ್ಟಿ ಅವರನ್ನು ಕಾರ್ಯಕರ್ತರು ತರಾಟೆ ಮಾಡಿದ್ದಾರೆ.
ಅವರನ್ನೆಲ್ಲ ನಾವು ಓಟು ಕೊಟ್ಟು ಗೆಲ್ಲಿಸಿದ್ದು ಯಾಕೆ. ಅವರೆಲ್ಲ ಅರ್ಧದಲ್ಲಿ ಓಡಿದ್ರಲ್ಲ. ಅವರಿಗೆ ನಾಚಿಕೆ ಆಗೋದಿಲ್ವೇ.. ಇವತ್ತು ಕಠಿಣ ಕ್ರಮ ಅಂತ ಹೇಳ್ತಾರೆ. ನಾಳೆ ಮತ್ತೆ ಹೆಣ ಬೀಳುತ್ತದೆ. ಬಿಜೆಪಿ ಸರಕಾರ ಬಂದರೂ, ಹೆಣ ಬೀಳೋದು ಅಂದ್ರೆ ನಾವು ಯಾರನ್ನು ನಂಬಬೇಕು. ನಾಯಕರೆಲ್ಲ ಬಂದರೂ, ಅರ್ಧದಲ್ಲಿಯೇ ಓಡಿದ್ರಲ್ಲ ಎಂದು ತೀವ್ರವಾಗಿ ಪ್ರಶ್ನೆ ಮಾಡಿದ್ದಾರೆ.

ಅಲ್ಲಿನ ಪರಿಸ್ಥಿತಿ ಸರಿ ಇರಲಿಲ್ಲ ಅಲ್ವೇ ಎಂದು ಅಂಗಾರ ಹೇಳಿದ್ದಕ್ಕೆ, ಏನು ಪರಿಸ್ಥಿತಿರೀ.. ನಿನ್ನೆ ರಾತ್ರಿ ಬರಲು ಆಗಿಲ್ಲ. ರಾತ್ರಿಯಾದರೂ, ನಿಮ್ಮ ಸಚಿವನಿಗೆ ಬರಲು ಆಗಿಲ್ಲ ಅಲ್ವೇ.. ಮೊನ್ನೆ ಹರ್ಷನ ಕೊಲೆ ಆಗಿದೆ. ನಾವು ಸಾಮಾನ್ಯ ಕಾರ್ಯಕರ್ತರು. ನಾವು ಓಟು ಕೊಟ್ಟು ಗೆಲ್ಲಿಸಿದ್ದು. ನಾವು ಚುನಾವಣೆಗೆ ಕೆಲಸ ಮಾಡೋದು. ನಿಮ್ಮ ನಾಯಕರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಪ್ರಶ್ನೆಗಳಿಗೆ ಅಂಗಾರ ಮೂಕ ಪ್ರೇಕ್ಷಕನಾಗಿದ್ದರು. ಹಗಲಲ್ಲಿ ಬೆಳ್ಳಾರೆ ಪೇಟೆಯಲ್ಲಿ ಗಲಾಟೆ ಆಗುತ್ತಿದ್ದ ಸಂದರ್ಭದಲ್ಲಿಯೂ ಅಂಗಾರ ಸ್ಥಳಕ್ಕೆ ಬಂದಿರಲಿಲ್ಲ. ಆ ಕುರಿತ ಸಿಟ್ಟನ್ನೂ ಕಾರ್ಯಕರ್ತರು ಹೊರ ಹಾಕಿದ್ರು.
Bellare murder, Minister Anagara slammed by Praveen family. Minister Angara who visited praveens family was slammed left and right.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm