ಬ್ರೇಕಿಂಗ್ ನ್ಯೂಸ್
27-07-22 09:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 27: ನಾವು ಮನೆಯ ಮಗನನ್ನು ಕಳೆದುಕೊಂಡಿದ್ದೇವೆ. ಘಟನೆ ಖಂಡಿಸಲು ನಮ್ಮಲ್ಲಿ ಪದಗಳಿಲ್ಲ. ಪ್ರಕರಣದಲ್ಲಿ ಈಗಾಗಲೇ ಒಂಬತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಕಾನೂನು ಚೌಕಟ್ಟಿನಲ್ಲಿ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾರ್ಯಕರ್ತರ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೇಳಿಕೆ ಬಿಡುಗಡೆ ಮಾಡಿರುವ ಸುನಿಲ್ ಕುಮಾರ್, ದೇಶದಲ್ಲಿ ಜಿಹಾದಿ ಮಾನಸಿಕತೆ ಹಬ್ಬುತ್ತಿದ್ದು ಅದರ ಪರಿಣಾಮವನ್ನು ನಾವು ನೋಡುತ್ತಿದ್ದೇವೆ. ಅದನ್ನು ಮಟ್ಟ ಹಾಕುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತವೆ. ನಾನೂ ಹಿಂದೂ ಸಂಘಟನೆಯಲ್ಲೇ ಬೆಳೆದು ಸಾರ್ವಜನಿಕ ಜೀವನಕ್ಕೆ ಬಂದವನು. ಕಾರ್ಯಕರ್ತನನ್ನು ಕಳೆದುಕೊಂಡಾಗ ಮತ್ತೊಬ್ಬ ಕಾರ್ಯಕರ್ತನಿಗೆ ಆಗುವ ಆಕ್ರೋಶ ನನಗೆ ಅರಿವಿದೆ. ಈ ರೀತಿಯ ಆಕ್ರೋಶವನ್ನು ನಾನೂ ಅನುಭವಿಸಿದ್ದೇನೆ.

ಆದರೆ ಕೊಲೆ ಮಾಡಿದ ಜಿಹಾದಿಗಳನ್ನು ಬಗ್ಗುಬಡಿದೇ ಬಡಿಯುತ್ತೇವೆ. ಹಾಗೇ ಬಿಡೋದಿಲ್ಲ. ಪೊಲೀಸ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮುಖ್ಯಮಂತ್ರಿಗಳಿಗೂ ನಿರಂತರ ಮಾಹಿತಿ ನೀಡುತ್ತಿದ್ದೇನೆ. ಮುಂದಿನೆರಡು ದಿನ ಮಂಗಳೂರಿನಲ್ಲೇ ಇದ್ದು ಪರಿಸ್ಥಿತಿ ಅವಲೋಕನ ಮಾಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ, ಸಾರ್ವಜನಿಕ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇವೆ. ದೇಶದ ಉತ್ತರದಿಂದ ದಕ್ಷಿಣ ತುದಿ ವರೆಗೆ ನಡೆಯುತ್ತಿರುವ ಜಿಹಾದಿ ಮಾನಸಿಕತೆಯೇ ಪ್ರವೀಣ್ ಕೊಲೆಗೆ ಕಾರಣ. ಇದೇ ಜಿಹಾದಿ ಮಾನಸಿಕತೆಯೇ ಪ.ಬಂಗಾಳ, ಕೇರಳದಲ್ಲಿ ಕಾರ್ಯಕರ್ತರನ್ನು ಬಲಿ ಪಡೆಯುತ್ತಿದೆ.
ಹಾಗಂತ, ಪ್ರವೀಣ್ ಕೊಲೆ ವಿಚಾರವನ್ನು ಚುನಾವಣೆ ವಿಷಯವಾಗಿಸೋದಿಲ್ಲ. ಚುನಾವಣೆಗೆ ಬೇಕಾದ ವಿಷಯಗಳೇ ಬೇರೆ ಇದೆ. ಪ್ರವೀಣ್ ಕೊಲೆಯನ್ನು ಚುನಾವಣಾ ವಿಷಯ ಮಾಡುವ ಇರಾದೆ ಬಿಜೆಪಿಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
Jihadhi mindset is the reason for Praveens murder in Bellare, says Minister Sunil Kumar
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm