ಬ್ರೇಕಿಂಗ್ ನ್ಯೂಸ್
27-07-22 09:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 27: ನಾವು ಮನೆಯ ಮಗನನ್ನು ಕಳೆದುಕೊಂಡಿದ್ದೇವೆ. ಘಟನೆ ಖಂಡಿಸಲು ನಮ್ಮಲ್ಲಿ ಪದಗಳಿಲ್ಲ. ಪ್ರಕರಣದಲ್ಲಿ ಈಗಾಗಲೇ ಒಂಬತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಕಾನೂನು ಚೌಕಟ್ಟಿನಲ್ಲಿ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾರ್ಯಕರ್ತರ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೇಳಿಕೆ ಬಿಡುಗಡೆ ಮಾಡಿರುವ ಸುನಿಲ್ ಕುಮಾರ್, ದೇಶದಲ್ಲಿ ಜಿಹಾದಿ ಮಾನಸಿಕತೆ ಹಬ್ಬುತ್ತಿದ್ದು ಅದರ ಪರಿಣಾಮವನ್ನು ನಾವು ನೋಡುತ್ತಿದ್ದೇವೆ. ಅದನ್ನು ಮಟ್ಟ ಹಾಕುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತವೆ. ನಾನೂ ಹಿಂದೂ ಸಂಘಟನೆಯಲ್ಲೇ ಬೆಳೆದು ಸಾರ್ವಜನಿಕ ಜೀವನಕ್ಕೆ ಬಂದವನು. ಕಾರ್ಯಕರ್ತನನ್ನು ಕಳೆದುಕೊಂಡಾಗ ಮತ್ತೊಬ್ಬ ಕಾರ್ಯಕರ್ತನಿಗೆ ಆಗುವ ಆಕ್ರೋಶ ನನಗೆ ಅರಿವಿದೆ. ಈ ರೀತಿಯ ಆಕ್ರೋಶವನ್ನು ನಾನೂ ಅನುಭವಿಸಿದ್ದೇನೆ.
ಆದರೆ ಕೊಲೆ ಮಾಡಿದ ಜಿಹಾದಿಗಳನ್ನು ಬಗ್ಗುಬಡಿದೇ ಬಡಿಯುತ್ತೇವೆ. ಹಾಗೇ ಬಿಡೋದಿಲ್ಲ. ಪೊಲೀಸ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮುಖ್ಯಮಂತ್ರಿಗಳಿಗೂ ನಿರಂತರ ಮಾಹಿತಿ ನೀಡುತ್ತಿದ್ದೇನೆ. ಮುಂದಿನೆರಡು ದಿನ ಮಂಗಳೂರಿನಲ್ಲೇ ಇದ್ದು ಪರಿಸ್ಥಿತಿ ಅವಲೋಕನ ಮಾಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ, ಸಾರ್ವಜನಿಕ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇವೆ. ದೇಶದ ಉತ್ತರದಿಂದ ದಕ್ಷಿಣ ತುದಿ ವರೆಗೆ ನಡೆಯುತ್ತಿರುವ ಜಿಹಾದಿ ಮಾನಸಿಕತೆಯೇ ಪ್ರವೀಣ್ ಕೊಲೆಗೆ ಕಾರಣ. ಇದೇ ಜಿಹಾದಿ ಮಾನಸಿಕತೆಯೇ ಪ.ಬಂಗಾಳ, ಕೇರಳದಲ್ಲಿ ಕಾರ್ಯಕರ್ತರನ್ನು ಬಲಿ ಪಡೆಯುತ್ತಿದೆ.
ಹಾಗಂತ, ಪ್ರವೀಣ್ ಕೊಲೆ ವಿಚಾರವನ್ನು ಚುನಾವಣೆ ವಿಷಯವಾಗಿಸೋದಿಲ್ಲ. ಚುನಾವಣೆಗೆ ಬೇಕಾದ ವಿಷಯಗಳೇ ಬೇರೆ ಇದೆ. ಪ್ರವೀಣ್ ಕೊಲೆಯನ್ನು ಚುನಾವಣಾ ವಿಷಯ ಮಾಡುವ ಇರಾದೆ ಬಿಜೆಪಿಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
Jihadhi mindset is the reason for Praveens murder in Bellare, says Minister Sunil Kumar
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm