ಬ್ರೇಕಿಂಗ್ ನ್ಯೂಸ್
29-07-22 10:20 am Mangalore Correspondent ಕರಾವಳಿ
ಮಂಗಳೂರು, ಜುಲೈ 29: ಸುರತ್ಕಲ್ ಪೇಟೆಯಲ್ಲಿ ಮುಸ್ಲಿಂ ಯುವಕನ ಕೊಲೆ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.
ಸುರತ್ಕಲ್ ಆಸುಪಾಸಿನಲ್ಲಿ ಕೋಮು ಉದ್ವಿಗ್ನ ಸ್ಥಿತಿ ನೆಲೆಸಿದ್ದು ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಪಣಂಬೂರು, ಮುಲ್ಕಿ, ಬಜ್ಪೆ ಠಾಣೆ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಜುಲೈ 28ರ ರಾತ್ರಿ ಹತ್ತು ಗಂಟೆಯಿಂದ ಜುಲೈ 30ರ ಬೆಳಗ್ಗೆ 6 ಗಂಟೆಯ ವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ ಹಾಕಲಾಗಿದೆ.




ಫಾಜಿಲ್ ಕಾಟಿಪಳ್ಳ ಬಳಿಯ ಮಂಗಳಪೇಟೆ ನಿವಾಸಿಯಾಗಿದ್ದು ನಿನ್ನೆ ರಾತ್ರಿ ಬಟ್ಟೆ ಕೊಳ್ಳುವುದಕ್ಕಾಗಿ ಸುರತ್ಕಲ್ಲಿನ ಅಂಗಡಿಗೆ ತೆರಳಿದ್ದರು. ಈ ವೇಳೆ, ತಂಡ ಕಟ್ಟಿಕೊಂಡು ಬಂದಿದ್ದವರು ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದಾರೆ. ಫಾಜಿಲ್ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ ಯುಐ ಸಂಘಟನೆಯಲ್ಲಿದ್ದ. ಜುಲೈ 29ರ ಶುಕ್ರವಾರ ಫಾಜಿಲ್ ಹುಟ್ಟುಹಬ್ಬ ಇತ್ತು. ಅದರ ಸಂಭ್ರಮಕ್ಕಾಗಿ ತನ್ನ ಸ್ನೇಹಿತನ ಜೊತೆ ಬಟ್ಟೆ ಖರೀದಿಸಲು ತೆರಳಿದ್ದ. ಆದರೆ ಅಲ್ಲಿಯೇ ಶವ ಆಗಿರುವುದು ದುರಂತ.
ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಕಗ್ಗೊಲೆ ; ಬಟ್ಟೆ ಮಳಿಗೆಗೆ ನುಗ್ಗಿ ತಲವಾರು ದಾಳಿ
Surathkal murder at textile shop, thousands gathered for the last rites of Faizal in Mangalore. Three Brutal Murders reported in Mangalore in the span of 10 days. 144 section has been ordered in the entire Mangalore city. Muslims Leaders and PFI allege that Faizal was murdered for the revenge of Praveens Murder in Bellare.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm