ಬ್ರೇಕಿಂಗ್ ನ್ಯೂಸ್
29-07-22 10:20 am Mangalore Correspondent ಕರಾವಳಿ
ಮಂಗಳೂರು, ಜುಲೈ 29: ಸುರತ್ಕಲ್ ಪೇಟೆಯಲ್ಲಿ ಮುಸ್ಲಿಂ ಯುವಕನ ಕೊಲೆ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.
ಸುರತ್ಕಲ್ ಆಸುಪಾಸಿನಲ್ಲಿ ಕೋಮು ಉದ್ವಿಗ್ನ ಸ್ಥಿತಿ ನೆಲೆಸಿದ್ದು ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಪಣಂಬೂರು, ಮುಲ್ಕಿ, ಬಜ್ಪೆ ಠಾಣೆ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಜುಲೈ 28ರ ರಾತ್ರಿ ಹತ್ತು ಗಂಟೆಯಿಂದ ಜುಲೈ 30ರ ಬೆಳಗ್ಗೆ 6 ಗಂಟೆಯ ವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ ಹಾಕಲಾಗಿದೆ.
ಫಾಜಿಲ್ ಕಾಟಿಪಳ್ಳ ಬಳಿಯ ಮಂಗಳಪೇಟೆ ನಿವಾಸಿಯಾಗಿದ್ದು ನಿನ್ನೆ ರಾತ್ರಿ ಬಟ್ಟೆ ಕೊಳ್ಳುವುದಕ್ಕಾಗಿ ಸುರತ್ಕಲ್ಲಿನ ಅಂಗಡಿಗೆ ತೆರಳಿದ್ದರು. ಈ ವೇಳೆ, ತಂಡ ಕಟ್ಟಿಕೊಂಡು ಬಂದಿದ್ದವರು ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದಾರೆ. ಫಾಜಿಲ್ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ ಯುಐ ಸಂಘಟನೆಯಲ್ಲಿದ್ದ. ಜುಲೈ 29ರ ಶುಕ್ರವಾರ ಫಾಜಿಲ್ ಹುಟ್ಟುಹಬ್ಬ ಇತ್ತು. ಅದರ ಸಂಭ್ರಮಕ್ಕಾಗಿ ತನ್ನ ಸ್ನೇಹಿತನ ಜೊತೆ ಬಟ್ಟೆ ಖರೀದಿಸಲು ತೆರಳಿದ್ದ. ಆದರೆ ಅಲ್ಲಿಯೇ ಶವ ಆಗಿರುವುದು ದುರಂತ.
ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಕಗ್ಗೊಲೆ ; ಬಟ್ಟೆ ಮಳಿಗೆಗೆ ನುಗ್ಗಿ ತಲವಾರು ದಾಳಿ
Surathkal murder at textile shop, thousands gathered for the last rites of Faizal in Mangalore. Three Brutal Murders reported in Mangalore in the span of 10 days. 144 section has been ordered in the entire Mangalore city. Muslims Leaders and PFI allege that Faizal was murdered for the revenge of Praveens Murder in Bellare.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm