ಬ್ರೇಕಿಂಗ್ ನ್ಯೂಸ್
29-07-22 10:20 am Mangalore Correspondent ಕರಾವಳಿ
ಮಂಗಳೂರು, ಜುಲೈ 29: ಸುರತ್ಕಲ್ ಪೇಟೆಯಲ್ಲಿ ಮುಸ್ಲಿಂ ಯುವಕನ ಕೊಲೆ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.
ಸುರತ್ಕಲ್ ಆಸುಪಾಸಿನಲ್ಲಿ ಕೋಮು ಉದ್ವಿಗ್ನ ಸ್ಥಿತಿ ನೆಲೆಸಿದ್ದು ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಪಣಂಬೂರು, ಮುಲ್ಕಿ, ಬಜ್ಪೆ ಠಾಣೆ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಜುಲೈ 28ರ ರಾತ್ರಿ ಹತ್ತು ಗಂಟೆಯಿಂದ ಜುಲೈ 30ರ ಬೆಳಗ್ಗೆ 6 ಗಂಟೆಯ ವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ ಹಾಕಲಾಗಿದೆ.




ಫಾಜಿಲ್ ಕಾಟಿಪಳ್ಳ ಬಳಿಯ ಮಂಗಳಪೇಟೆ ನಿವಾಸಿಯಾಗಿದ್ದು ನಿನ್ನೆ ರಾತ್ರಿ ಬಟ್ಟೆ ಕೊಳ್ಳುವುದಕ್ಕಾಗಿ ಸುರತ್ಕಲ್ಲಿನ ಅಂಗಡಿಗೆ ತೆರಳಿದ್ದರು. ಈ ವೇಳೆ, ತಂಡ ಕಟ್ಟಿಕೊಂಡು ಬಂದಿದ್ದವರು ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದಾರೆ. ಫಾಜಿಲ್ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ ಯುಐ ಸಂಘಟನೆಯಲ್ಲಿದ್ದ. ಜುಲೈ 29ರ ಶುಕ್ರವಾರ ಫಾಜಿಲ್ ಹುಟ್ಟುಹಬ್ಬ ಇತ್ತು. ಅದರ ಸಂಭ್ರಮಕ್ಕಾಗಿ ತನ್ನ ಸ್ನೇಹಿತನ ಜೊತೆ ಬಟ್ಟೆ ಖರೀದಿಸಲು ತೆರಳಿದ್ದ. ಆದರೆ ಅಲ್ಲಿಯೇ ಶವ ಆಗಿರುವುದು ದುರಂತ.
ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಕಗ್ಗೊಲೆ ; ಬಟ್ಟೆ ಮಳಿಗೆಗೆ ನುಗ್ಗಿ ತಲವಾರು ದಾಳಿ
Surathkal murder at textile shop, thousands gathered for the last rites of Faizal in Mangalore. Three Brutal Murders reported in Mangalore in the span of 10 days. 144 section has been ordered in the entire Mangalore city. Muslims Leaders and PFI allege that Faizal was murdered for the revenge of Praveens Murder in Bellare.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am