ಬ್ರೇಕಿಂಗ್ ನ್ಯೂಸ್
29-07-22 12:07 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಬರದಂತೆ ನಿರ್ಬಂಧ ವಿಧಿಸಲಾಗಿದೆ. ನಿರ್ಬಂಧ ಇದ್ದರೂ, ಜಿಲ್ಲೆಯ ಪ್ರವೇಶ ಮಾಡುತ್ತಿದ್ದ ಮುತಾಲಿಕ್ ಅವರನ್ನು ಹೆಜಮಾಡಿ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ತೆರಳಲು ಪ್ರಮೋದ್ ಮುತಾಲಿಕ್ ಬರುತ್ತಿದ್ದರು. ಆದರೆ ಅದಕ್ಕೂ ಮೊದಲೇ ಜಿಲ್ಲೆಯ ಪ್ರವೇಶ ತಡೆದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಹೀಗಾಗಿ ಮುತಾಲಿಕ್ ಹೆಜಮಾಡಿ ಮೂಲಕ ಬರುತ್ತಿರುವ ಮಾಹಿತಿ ಪಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಕೋಮು ಉದ್ರೇಕದ ವಾತಾವರಣ ಇರುವುದರಿಂದ ಮುತಾಲಿಕ್ ಆಗಸ್ಟ್ 3ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ಮಾಡದಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ.
Prohibitory orders passed against Pramod Muthalik from entering Mangalore, detained at Hejamady by Police. As Muthalik was on his way to Mangalore the Udupi police have detained him near Hejamady toll from entering Mangalore as there is prohibitory order has been passed.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm