ಬ್ರೇಕಿಂಗ್ ನ್ಯೂಸ್
29-07-22 03:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 29 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಮೆರವಣಿಗೆ ವೇಳೆ ಲಾಠಿಚಾರ್ಜ್ ಹಿನ್ನೆಲೆ ಕೊನೆಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ದ.ಕ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್ಸೈಗಳ ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.

ಬೆಳ್ಳಾರೆಗೆ ನೂತನ ಪಿಎಸೈ ಆಗಿ ಸುಹಾಸ್ ಹಾಗೂ ಸುಬ್ರಹ್ಮಣ್ಯಕ್ಕೆ ಮಂಜುನಾಥ್ ನೇಮಕ ಮಾಡಲಾಗಿದೆ. ಕುಂದಾಪುರ ಎಸೈ ಆಗಿದ್ದ ಸುಹಾಸ್ ಬೆಳ್ಳಾರೆ ಠಾಣೆಗೆ. ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ. ಅವರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.


ವರ್ಗಾವಣೆಯಾದ ಪಿಎಸ್ಸೈಗಳಿಗೆ ಜಾಗ ತೋರಿಸದೇ ಮಂಗಳೂರು ಐಜಿ ಕಚೇರಿಯಲ್ಲಿ ವರದಿ ಮಾಡಲು ಸೂಚನೆ ನೀಡಲಾಗಿದೆ.
ಕಾಸರಗೋಡಿನ ಹಿರಿಯ ಆರ್ಎಸ್ಎಸ್ ಕಾರ್ಯಕರ್ತ ರಮೇಶ್ ಮೇಲೂ ಪೊಲೀಸರು ಲಾಠಿ ಬೀಸಿದ್ದು, ಪೊಲೀಸರ ಮೇಲೆ ಕ್ರಮ ಕೈಗೊಳ್ಳದ ಹಿನ್ನೆಲೆ ನಿನ್ನೆ ಸಿಎಂ ಬೊಮ್ಮಾಯಿಗೂ ಕಾರ್ಯಕರ್ತರು ಧಿಕ್ಕಾರ ಕೂಗಿದ್ದರು.
Bellare Lathi charge during funeral procession of BJP worker Praveen Nettaru, police officers transferred. The VHP has demanded action against the policemen and officials behind the lathi-charge during the funeral procession of BJP worker Praveen Nettaru on Wednesday. VHP Karnataka Dakshina prantha convener Sunil K R has urged CM Basavaraj Bommai to suspend the officer who ordered the lathi-charge and the policemen who did the baton-charge .
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm