ಬ್ರೇಕಿಂಗ್ ನ್ಯೂಸ್
03-10-20 11:56 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್.03 : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ದಲಿತ ಯುವತಿ ಅತ್ಯಾಚಾರ ಹಾಗೂ ಅಮಾನವೀಯವಾಗಿ ಆಕೆಯ ಮೃತದೇಹವನ್ನು ಪೊಲೀಸರೇ ಅಂತ್ಯ ಸಂಸ್ಕಾರ ನಡೆಸಿದ ರೀತಿಯನ್ನು ಖಂಡಿಸಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈಯವರ ನೇತೃತ್ವದಲ್ಲಿ ಮೊಂಬತ್ತಿ ಜಾಥಾ ನಡೆಸಿದರು .
ಈ ಕೃತ್ಯವನ್ನು ಉನ್ನತ ಮಟ್ಟದಲ್ಲಿ ತನಿಖೆ ಮಾಡಿ ಯುವತಿಯ ಕುಟುಂಬದವರಿಗೆ ನ್ಯಾಯ ದೊರಕಿಸಿಕೊಡುವ ಜೊತೆಗೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಂತೆ ಜಿಲ್ಲಾದಿಕಾರಿಗಳ ಮುಖಾಂತರ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಸ್ ಮೊಹಮ್ಮದ್, ಚಂದ್ರ ಪ್ರಕಾಶ್ ಶೆಟ್ಟಿ, ಮಂಜುಳಾ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾ ಪಂ ಸದಸ್ಯರಾದ ಗಾಯತ್ರಿ ರವೀಂದ್ರ ಸಪಲ್ಯ, ಮತ್ತಿತರ ಅನೇಕ ಕಾರ್ಯಕರ್ತರು ಕ್ಯಾಂಡಲ್ ದೀಪ ಉರಿಸಿ ಬಿ ಸಿ ರೋಡ್ ಕೈಕಂಬದಿಂದ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ತನಕ ಶಾಂತಿಯುತವಾಗಿ ಸಮಾಜಿಕ ಆಂತರ ಕಾಯ್ದುಕೊಂಡು ಮೊಂಬತ್ತಿ ಜಾಥಾ ನಡೆಸಿದರು
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm