ಬ್ರೇಕಿಂಗ್ ನ್ಯೂಸ್
29-07-22 09:32 pm Mangalore Correspondent ಕರಾವಳಿ
Photo credits : NEWS FIRST
ಸುಳ್ಯ, ಜುಲೈ 29 : ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು ಕಾರ್ಯಕರ್ತರ ರಕ್ಷಣೆ ಮಾಡುವಲ್ಲಿ ಸೋತಿದ್ದಾರೆ. ರಾಜ್ಯ ಸರಕಾರದ ವೈಫಲ್ಯದಿಂದ ಈ ಹತ್ಯೆ ನಡೆದಿದೆ. ಹಿಂದುಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹಿಂದುಗಳನ್ನು ಕಡೆಗಣಿಸುತ್ತಿದ್ದಾರೆ. ನಳಿನ್ ಕುಮಾರ್ ಕಾರನ್ನು ಪಂಚರ್ ಮಾಡೋದಲ್ಲ, ಆತನ ತಲೆ ಒಡೆಯಬೇಕಿತ್ತು ಎಂದು ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆ ಬರುವಾಗ ಇಂಥ ಹತ್ಯೆಗಳನ್ನು ನಡೆಸೋದು ರಾಜಕೀಯ ಪಕ್ಷಗಳ ತಂತ್ರ. ಇವರಿಗೆ ಹಿಂದು, ಮುಸ್ಲಿಂ ಅನ್ನುವ ಭೇದ ಇಲ್ಲ. ರಕ್ತ ಕುಡಿಯುತ್ತಾರೆ. ಇವರಿಗೆ ಹಿಂದುತ್ವ ಬೇಕಾಗಿಲ್ಲ.

ಹಿಜಾಬ್ ವಿವಾದ ಆರಂಭವಾದಾಗಲೇ ಒಂದು ಕೊಲೆ ಆಗುತ್ತೆ ಎಂದಿದ್ದೆ. ಶಿವಮೊಗ್ಗದಲ್ಲಿ ಹರ್ಷನ ಕೊಲೆ ಆಯಿತು. ಅವನನ್ನು ಕೊಲೆ ಮಾಡಿದವರು ರಾಜಾರೋಷ ಇದ್ದಾರೆ. ಇದೀಗ ಪ್ರವೀಣನ್ನು ಕೊಲೆ ಮಾಡಿದ್ದಾರೆ. ಮಸೂದನದ್ದು ಯಾವುದೋ ಗಾಂಜಾ ಪಾರ್ಟಿ ಗಲಾಟೆಯಲ್ಲಿ ಸಾವು ಆಗಿತ್ತು. ಅದು ಉದ್ದೇಶ ಇಟ್ಟುಕೊಂಡು ಮಾಡಿದ್ದಲ್ಲ. ಆದರೆ ಪ್ರವೀಣನ್ನು ಯಾಕೆ ಕೊಲೆ ಮಾಡಿದ್ದಾರೆ. ಯಾವುದಕ್ಕೂ ಇಲ್ಲದ ಹುಡುಗನನ್ನು ಹತ್ಯೆ ಮಾಡಿದ್ದಾರೆ.

ಇಷ್ಟೆಲ್ಲ ಆಗುವಾಗ ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು. ಇಲ್ಲಿ ಮತ್ತೊಂದು ಕೊಲೆ ಆಗುತ್ತೆ ಅಂತ ಯಾಕೆ ಗೊತ್ತಾಗಿಲ್ಲ. ಇವರಿಗೆ ಹಿಂದುತ್ವ ಬೇಕಾಗಿಲ್ಲ. ಇವತ್ತು ಮುತಾಲಿಕನ್ನು ಬರದಂತೆ ತಡೆದಿದ್ದಾರೆ. ಅವರೇನು ಇಲ್ಲಿಗೆ ಬರದೆ ಅಫ್ಘಾನಿಸ್ತಾನ ಹೋಗಬೇಕಿತ್ತೇ.. ಯಾಕೆ ಅವರನ್ನು ಬರದಂತೆ ತಡೆದ್ರು. ಮೊನ್ನೆ ರಸ್ತೆಯಲ್ಲಿ ಹೋಗುವಾಗ ಚಾಕು ಚುಚ್ಚಿದರೆ ಸೆಕ್ಯುರಿಟಿ ಕೊಡಕ್ಕಾಗುತ್ತಾ ಎಂದು ಒಬ್ಬ ಸಂಸದ ಹೇಳಿದ್ದಾನೆ. ಜನರಿಗೆ ರಕ್ಷಣೆ ನೀಡಲು ಆಗದವರು ಯಾಕೆ ಇರೋದು ಇವರು. ಇವರ ಸರಕಾರ ಯಾಕೆ ಇರಬೇಕು. ಇವತ್ತು ಅವನು ಬಂದಿದ್ದು ಯಾಕೆ ಇಲ್ಲಿ. ನಾಯಿ ಅವನು ಎಂದು ಮೂದಲಿಸಿದರು.
Should have broken Nalin Kumar Kateels head at Bellare slams Hindu Leader Mahesh Shetty during his visit to Praveen Kumars house. Shetty also alleged that we need to assault the politicians with chappals next time when they come asking for votes to our homes. He also questioned where is the protection of Hindus in India.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm