ಬ್ರೇಕಿಂಗ್ ನ್ಯೂಸ್
 
            
                        29-07-22 09:32 pm Mangalore Correspondent ಕರಾವಳಿ
 
            Photo credits : NEWS FIRST
ಸುಳ್ಯ, ಜುಲೈ 29 : ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು ಕಾರ್ಯಕರ್ತರ ರಕ್ಷಣೆ ಮಾಡುವಲ್ಲಿ ಸೋತಿದ್ದಾರೆ. ರಾಜ್ಯ ಸರಕಾರದ ವೈಫಲ್ಯದಿಂದ ಈ ಹತ್ಯೆ ನಡೆದಿದೆ. ಹಿಂದುಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹಿಂದುಗಳನ್ನು ಕಡೆಗಣಿಸುತ್ತಿದ್ದಾರೆ. ನಳಿನ್ ಕುಮಾರ್ ಕಾರನ್ನು ಪಂಚರ್ ಮಾಡೋದಲ್ಲ, ಆತನ ತಲೆ ಒಡೆಯಬೇಕಿತ್ತು ಎಂದು ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆ ಬರುವಾಗ ಇಂಥ ಹತ್ಯೆಗಳನ್ನು ನಡೆಸೋದು ರಾಜಕೀಯ ಪಕ್ಷಗಳ ತಂತ್ರ. ಇವರಿಗೆ ಹಿಂದು, ಮುಸ್ಲಿಂ ಅನ್ನುವ ಭೇದ ಇಲ್ಲ. ರಕ್ತ ಕುಡಿಯುತ್ತಾರೆ. ಇವರಿಗೆ ಹಿಂದುತ್ವ ಬೇಕಾಗಿಲ್ಲ.

ಹಿಜಾಬ್ ವಿವಾದ ಆರಂಭವಾದಾಗಲೇ ಒಂದು ಕೊಲೆ ಆಗುತ್ತೆ ಎಂದಿದ್ದೆ. ಶಿವಮೊಗ್ಗದಲ್ಲಿ ಹರ್ಷನ ಕೊಲೆ ಆಯಿತು. ಅವನನ್ನು ಕೊಲೆ ಮಾಡಿದವರು ರಾಜಾರೋಷ ಇದ್ದಾರೆ. ಇದೀಗ ಪ್ರವೀಣನ್ನು ಕೊಲೆ ಮಾಡಿದ್ದಾರೆ. ಮಸೂದನದ್ದು ಯಾವುದೋ ಗಾಂಜಾ ಪಾರ್ಟಿ ಗಲಾಟೆಯಲ್ಲಿ ಸಾವು ಆಗಿತ್ತು. ಅದು ಉದ್ದೇಶ ಇಟ್ಟುಕೊಂಡು ಮಾಡಿದ್ದಲ್ಲ. ಆದರೆ ಪ್ರವೀಣನ್ನು ಯಾಕೆ ಕೊಲೆ ಮಾಡಿದ್ದಾರೆ. ಯಾವುದಕ್ಕೂ ಇಲ್ಲದ ಹುಡುಗನನ್ನು ಹತ್ಯೆ ಮಾಡಿದ್ದಾರೆ. 

ಇಷ್ಟೆಲ್ಲ ಆಗುವಾಗ ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು. ಇಲ್ಲಿ ಮತ್ತೊಂದು ಕೊಲೆ ಆಗುತ್ತೆ ಅಂತ ಯಾಕೆ ಗೊತ್ತಾಗಿಲ್ಲ. ಇವರಿಗೆ ಹಿಂದುತ್ವ ಬೇಕಾಗಿಲ್ಲ. ಇವತ್ತು ಮುತಾಲಿಕನ್ನು ಬರದಂತೆ ತಡೆದಿದ್ದಾರೆ. ಅವರೇನು ಇಲ್ಲಿಗೆ ಬರದೆ ಅಫ್ಘಾನಿಸ್ತಾನ ಹೋಗಬೇಕಿತ್ತೇ.. ಯಾಕೆ ಅವರನ್ನು ಬರದಂತೆ ತಡೆದ್ರು. ಮೊನ್ನೆ ರಸ್ತೆಯಲ್ಲಿ ಹೋಗುವಾಗ ಚಾಕು ಚುಚ್ಚಿದರೆ ಸೆಕ್ಯುರಿಟಿ ಕೊಡಕ್ಕಾಗುತ್ತಾ ಎಂದು ಒಬ್ಬ ಸಂಸದ ಹೇಳಿದ್ದಾನೆ. ಜನರಿಗೆ ರಕ್ಷಣೆ ನೀಡಲು ಆಗದವರು ಯಾಕೆ ಇರೋದು ಇವರು. ಇವರ ಸರಕಾರ ಯಾಕೆ ಇರಬೇಕು. ಇವತ್ತು ಅವನು ಬಂದಿದ್ದು ಯಾಕೆ ಇಲ್ಲಿ. ನಾಯಿ ಅವನು ಎಂದು ಮೂದಲಿಸಿದರು.
 
            
            
            Should have broken Nalin Kumar Kateels head at Bellare slams Hindu Leader Mahesh Shetty during his visit to Praveen Kumars house. Shetty also alleged that we need to assault the politicians with chappals next time when they come asking for votes to our homes. He also questioned where is the protection of Hindus in India.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm