ಬ್ರೇಕಿಂಗ್ ನ್ಯೂಸ್
29-07-22 09:32 pm Mangalore Correspondent ಕರಾವಳಿ
Photo credits : NEWS FIRST
ಸುಳ್ಯ, ಜುಲೈ 29 : ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು ಕಾರ್ಯಕರ್ತರ ರಕ್ಷಣೆ ಮಾಡುವಲ್ಲಿ ಸೋತಿದ್ದಾರೆ. ರಾಜ್ಯ ಸರಕಾರದ ವೈಫಲ್ಯದಿಂದ ಈ ಹತ್ಯೆ ನಡೆದಿದೆ. ಹಿಂದುಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹಿಂದುಗಳನ್ನು ಕಡೆಗಣಿಸುತ್ತಿದ್ದಾರೆ. ನಳಿನ್ ಕುಮಾರ್ ಕಾರನ್ನು ಪಂಚರ್ ಮಾಡೋದಲ್ಲ, ಆತನ ತಲೆ ಒಡೆಯಬೇಕಿತ್ತು ಎಂದು ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆ ಬರುವಾಗ ಇಂಥ ಹತ್ಯೆಗಳನ್ನು ನಡೆಸೋದು ರಾಜಕೀಯ ಪಕ್ಷಗಳ ತಂತ್ರ. ಇವರಿಗೆ ಹಿಂದು, ಮುಸ್ಲಿಂ ಅನ್ನುವ ಭೇದ ಇಲ್ಲ. ರಕ್ತ ಕುಡಿಯುತ್ತಾರೆ. ಇವರಿಗೆ ಹಿಂದುತ್ವ ಬೇಕಾಗಿಲ್ಲ.

ಹಿಜಾಬ್ ವಿವಾದ ಆರಂಭವಾದಾಗಲೇ ಒಂದು ಕೊಲೆ ಆಗುತ್ತೆ ಎಂದಿದ್ದೆ. ಶಿವಮೊಗ್ಗದಲ್ಲಿ ಹರ್ಷನ ಕೊಲೆ ಆಯಿತು. ಅವನನ್ನು ಕೊಲೆ ಮಾಡಿದವರು ರಾಜಾರೋಷ ಇದ್ದಾರೆ. ಇದೀಗ ಪ್ರವೀಣನ್ನು ಕೊಲೆ ಮಾಡಿದ್ದಾರೆ. ಮಸೂದನದ್ದು ಯಾವುದೋ ಗಾಂಜಾ ಪಾರ್ಟಿ ಗಲಾಟೆಯಲ್ಲಿ ಸಾವು ಆಗಿತ್ತು. ಅದು ಉದ್ದೇಶ ಇಟ್ಟುಕೊಂಡು ಮಾಡಿದ್ದಲ್ಲ. ಆದರೆ ಪ್ರವೀಣನ್ನು ಯಾಕೆ ಕೊಲೆ ಮಾಡಿದ್ದಾರೆ. ಯಾವುದಕ್ಕೂ ಇಲ್ಲದ ಹುಡುಗನನ್ನು ಹತ್ಯೆ ಮಾಡಿದ್ದಾರೆ.

ಇಷ್ಟೆಲ್ಲ ಆಗುವಾಗ ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು. ಇಲ್ಲಿ ಮತ್ತೊಂದು ಕೊಲೆ ಆಗುತ್ತೆ ಅಂತ ಯಾಕೆ ಗೊತ್ತಾಗಿಲ್ಲ. ಇವರಿಗೆ ಹಿಂದುತ್ವ ಬೇಕಾಗಿಲ್ಲ. ಇವತ್ತು ಮುತಾಲಿಕನ್ನು ಬರದಂತೆ ತಡೆದಿದ್ದಾರೆ. ಅವರೇನು ಇಲ್ಲಿಗೆ ಬರದೆ ಅಫ್ಘಾನಿಸ್ತಾನ ಹೋಗಬೇಕಿತ್ತೇ.. ಯಾಕೆ ಅವರನ್ನು ಬರದಂತೆ ತಡೆದ್ರು. ಮೊನ್ನೆ ರಸ್ತೆಯಲ್ಲಿ ಹೋಗುವಾಗ ಚಾಕು ಚುಚ್ಚಿದರೆ ಸೆಕ್ಯುರಿಟಿ ಕೊಡಕ್ಕಾಗುತ್ತಾ ಎಂದು ಒಬ್ಬ ಸಂಸದ ಹೇಳಿದ್ದಾನೆ. ಜನರಿಗೆ ರಕ್ಷಣೆ ನೀಡಲು ಆಗದವರು ಯಾಕೆ ಇರೋದು ಇವರು. ಇವರ ಸರಕಾರ ಯಾಕೆ ಇರಬೇಕು. ಇವತ್ತು ಅವನು ಬಂದಿದ್ದು ಯಾಕೆ ಇಲ್ಲಿ. ನಾಯಿ ಅವನು ಎಂದು ಮೂದಲಿಸಿದರು.
Should have broken Nalin Kumar Kateels head at Bellare slams Hindu Leader Mahesh Shetty during his visit to Praveen Kumars house. Shetty also alleged that we need to assault the politicians with chappals next time when they come asking for votes to our homes. He also questioned where is the protection of Hindus in India.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm