ಬ್ರೇಕಿಂಗ್ ನ್ಯೂಸ್
31-07-22 07:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಕೃತ್ಯಕ್ಕೆ ಬಳಸಿದ್ದ ಹುಂಡೈ ಇಯೋನ್ ಕಾರು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕಡೆಕುಂಜ ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.
ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಸ್ಥಳದಲ್ಲಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಅನಾಥ ಕಾರಿನ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸೈ ಪುರುಷೋತ್ತಮ ಪರಿಶೀಲನೆ ನಡೆಸಿದ್ದು, ಮಂಗಳೂರಿನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆರಳಚ್ಚು ತಜ್ಞರ ಪರಿಶೀಲನೆ ಬಳಿಕ ಮಂಗಳೂರು ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳೀಯರು ಹೇಳುವಂತೆ ಮೂರು ದಿನಗಳಿಂದ ಈ ಕಾರು ಅನಾಥ ಸ್ಥಿತಿಯಲ್ಲಿದ್ದು, ಅಷ್ಟಾಗಿ ಗಮನಿಸಿರಲಿಲ್ಲ. ಇವತ್ತು ಕಾರು ಮಾಲೀಕನ ಸೆರೆ ಸುದ್ದಿ ಪ್ರಸಾರಗೊಂಡ ಹಿನ್ನೆಲೆಯಲ್ಲಿ ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಕಾರಿನಲ್ಲಿ ಮೈಕ್ರೋ ಸಿಮ್ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ರಕ್ತದ ಕಲೆಗಳು ಪತ್ತೆಯಾಗಿದೆ. ನೀರಿನ ಬಾಟಲಿ, ಚಿಲ್ಲರೆ ಹಣವೂ ಕಾರಿನಲ್ಲಿದ್ದು, ಆರೋಪಿಗಳು ಕಾರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಬೇರೊಂದು ಕಾರಿನಲ್ಲಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
Mangalore Car used for Murder of Faizal at Surathkal found in isolated place at Karkala Inna Grama. The Mangalore Police had taken the car owner into custody but hadn't found the car but the Udupi Police gathered information that the missing car was parked at Inna Grama in an isolated place.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm