ಬ್ರೇಕಿಂಗ್ ನ್ಯೂಸ್
31-07-22 07:17 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಪ್ಪಿಸಲು ರಾತ್ರಿ ನಿರ್ಬಂಧವನ್ನು ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.
ಆಗಸ್ಟ್ 1 ಮತ್ತು 2ರಂದು ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಇನ್ನಿತರ ಅತ್ಯವಶ್ಯ ಅಲ್ಲದ ಎಲ್ಲ ರೀತಿಯ ವಹಿವಾಟು ನಿಷೇಧಿಸುವ ಆದೇಶ ಮುಂದುವರಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಮುಚ್ಚುವ ಆದೇಶವನ್ನೂ ವಿಸ್ತರಣೆ ಮಾಡಲಾಗಿದೆ.
ಇದೇ ವೇಳೆ, ಆ.6ರ ವರೆಗೂ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ. ರಾತ್ರಿ ವೇಳೆ ಚೂರಿ ಇರಿತದ ಘಟನೆಗಳು ನಡೆಯುವುದರಿಂದ ಜನರು ರಾತ್ರಿ ವೇಳೆ ಅನಗತ್ಯ ಸಂಚಾರ ನಡೆಸದಂತೆ ಈ ನಿರ್ಬಂಧ ಹೇರಲಾಗಿದೆ.
Fazil Murder, 144 section to continue in Mangalore till August 6th orders Commissioner Shahsi Kumar.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm