ಬ್ರೇಕಿಂಗ್ ನ್ಯೂಸ್
 
            
                        31-07-22 07:17 pm Mangalore Correspondent ಕರಾವಳಿ
 
            ಮಂಗಳೂರು, ಜುಲೈ 31 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಪ್ಪಿಸಲು ರಾತ್ರಿ ನಿರ್ಬಂಧವನ್ನು ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.
ಆಗಸ್ಟ್ 1 ಮತ್ತು 2ರಂದು ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಇನ್ನಿತರ ಅತ್ಯವಶ್ಯ ಅಲ್ಲದ ಎಲ್ಲ ರೀತಿಯ ವಹಿವಾಟು ನಿಷೇಧಿಸುವ ಆದೇಶ ಮುಂದುವರಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಮುಚ್ಚುವ ಆದೇಶವನ್ನೂ ವಿಸ್ತರಣೆ ಮಾಡಲಾಗಿದೆ.
ಇದೇ ವೇಳೆ, ಆ.6ರ ವರೆಗೂ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ. ರಾತ್ರಿ ವೇಳೆ ಚೂರಿ ಇರಿತದ ಘಟನೆಗಳು ನಡೆಯುವುದರಿಂದ ಜನರು ರಾತ್ರಿ ವೇಳೆ ಅನಗತ್ಯ ಸಂಚಾರ ನಡೆಸದಂತೆ ಈ ನಿರ್ಬಂಧ ಹೇರಲಾಗಿದೆ.
 
            
            
            Fazil Murder, 144 section to continue in Mangalore till August 6th orders Commissioner Shahsi Kumar.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm