ಬ್ರೇಕಿಂಗ್ ನ್ಯೂಸ್
31-07-22 07:17 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಪ್ಪಿಸಲು ರಾತ್ರಿ ನಿರ್ಬಂಧವನ್ನು ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.
ಆಗಸ್ಟ್ 1 ಮತ್ತು 2ರಂದು ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಇನ್ನಿತರ ಅತ್ಯವಶ್ಯ ಅಲ್ಲದ ಎಲ್ಲ ರೀತಿಯ ವಹಿವಾಟು ನಿಷೇಧಿಸುವ ಆದೇಶ ಮುಂದುವರಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಮುಚ್ಚುವ ಆದೇಶವನ್ನೂ ವಿಸ್ತರಣೆ ಮಾಡಲಾಗಿದೆ.
ಇದೇ ವೇಳೆ, ಆ.6ರ ವರೆಗೂ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ. ರಾತ್ರಿ ವೇಳೆ ಚೂರಿ ಇರಿತದ ಘಟನೆಗಳು ನಡೆಯುವುದರಿಂದ ಜನರು ರಾತ್ರಿ ವೇಳೆ ಅನಗತ್ಯ ಸಂಚಾರ ನಡೆಸದಂತೆ ಈ ನಿರ್ಬಂಧ ಹೇರಲಾಗಿದೆ.
Fazil Murder, 144 section to continue in Mangalore till August 6th orders Commissioner Shahsi Kumar.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm