ಬ್ರೇಕಿಂಗ್ ನ್ಯೂಸ್
 
            
                        01-08-22 02:51 pm Mangalore Correspondent ಕರಾವಳಿ
 
            ಉಳ್ಳಾಲ, ಆಗಸ್ಟ್ 1 : ಕೋಟೆಕಾರು ಪಟ್ಟಣ ಪಂಚಾಯತಿನ ಸದಸ್ಯರೋರ್ವರ ತಂದೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ನಡೆದಿದೆ.
ಮಾಡೂರು ಕೊರಗಜ್ಜನ ಕಟ್ಟೆ ಬಳಿಯ ನಿವಾಸಿ ಕೋಟೆಕಾರು ಪಟ್ಟಣ ಪಂಚಾಯತ್ ನಾಲ್ಕನೇ ವಾರ್ಡ್ ನ ಸದಸ್ಯ ಕಿರಣ್ ಎಂಬವರ ತಂದೆ ಕೃಷ್ಣ ನಾಯ್ಕ್(59) ಆತ್ಮಹತ್ಯೆಗೈದ ದುರ್ದೈವಿ. ಇಂದು ಸಂಜೆ ಮನೆ ಮಂದಿ ಇಲ್ಲದ ವೇಳೆ ಮನೆಗೆ ತಾಗಿಕೊಂಡಿರುವ ಶೆಡ್ ಒಳಗಿನ ಮರದ ಪಕ್ಕಾಸಿಗೆ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಕೃಷ್ಣ ನಾಯ್ಕ್ ಅವರು ದೀರ್ಘ ಕಾಲದಿಂದ ಕಾಲು ನೋವಿನಿಂದ ಬಳಲುತ್ತಿದ್ದರೆನ್ನಲಾಗಿದೆ. ಸಹಿಸದ ಕಾಲು ನೋವಿನಿಂದಲೇ ಖಿನ್ನರಾಗಿದ್ದ ಅವರು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಕೃಷ್ಣ ನಾಯ್ಕ್ ಅವರ ಪತ್ನಿ ಜಯಂತಿ ಅವರೂ ಕೋಟೆಕಾರು ಪಂಚಾಯತಿನ ಮಾಜಿ ಸದಸ್ಯೆಯಾಗಿದ್ದು ಮೃತರು ಪತ್ನಿ , ಮೂವರು ಪುತ್ರರನ್ನ ಅಗಲಿದ್ದಾರೆ.
 
            
            
            Kotekaru counsellors father commits suicide at his residence in Mangalore.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm