ಬ್ರೇಕಿಂಗ್ ನ್ಯೂಸ್
01-08-22 02:51 pm Mangalore Correspondent ಕರಾವಳಿ
ಉಳ್ಳಾಲ, ಆಗಸ್ಟ್ 1 : ಕೋಟೆಕಾರು ಪಟ್ಟಣ ಪಂಚಾಯತಿನ ಸದಸ್ಯರೋರ್ವರ ತಂದೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ನಡೆದಿದೆ.
ಮಾಡೂರು ಕೊರಗಜ್ಜನ ಕಟ್ಟೆ ಬಳಿಯ ನಿವಾಸಿ ಕೋಟೆಕಾರು ಪಟ್ಟಣ ಪಂಚಾಯತ್ ನಾಲ್ಕನೇ ವಾರ್ಡ್ ನ ಸದಸ್ಯ ಕಿರಣ್ ಎಂಬವರ ತಂದೆ ಕೃಷ್ಣ ನಾಯ್ಕ್(59) ಆತ್ಮಹತ್ಯೆಗೈದ ದುರ್ದೈವಿ. ಇಂದು ಸಂಜೆ ಮನೆ ಮಂದಿ ಇಲ್ಲದ ವೇಳೆ ಮನೆಗೆ ತಾಗಿಕೊಂಡಿರುವ ಶೆಡ್ ಒಳಗಿನ ಮರದ ಪಕ್ಕಾಸಿಗೆ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಕೃಷ್ಣ ನಾಯ್ಕ್ ಅವರು ದೀರ್ಘ ಕಾಲದಿಂದ ಕಾಲು ನೋವಿನಿಂದ ಬಳಲುತ್ತಿದ್ದರೆನ್ನಲಾಗಿದೆ. ಸಹಿಸದ ಕಾಲು ನೋವಿನಿಂದಲೇ ಖಿನ್ನರಾಗಿದ್ದ ಅವರು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಕೃಷ್ಣ ನಾಯ್ಕ್ ಅವರ ಪತ್ನಿ ಜಯಂತಿ ಅವರೂ ಕೋಟೆಕಾರು ಪಂಚಾಯತಿನ ಮಾಜಿ ಸದಸ್ಯೆಯಾಗಿದ್ದು ಮೃತರು ಪತ್ನಿ , ಮೂವರು ಪುತ್ರರನ್ನ ಅಗಲಿದ್ದಾರೆ.
Kotekaru counsellors father commits suicide at his residence in Mangalore.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm