ಬ್ರೇಕಿಂಗ್ ನ್ಯೂಸ್
01-08-22 02:51 pm Mangalore Correspondent ಕರಾವಳಿ
ಉಳ್ಳಾಲ, ಆಗಸ್ಟ್ 1 : ಕೋಟೆಕಾರು ಪಟ್ಟಣ ಪಂಚಾಯತಿನ ಸದಸ್ಯರೋರ್ವರ ತಂದೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ನಡೆದಿದೆ.
ಮಾಡೂರು ಕೊರಗಜ್ಜನ ಕಟ್ಟೆ ಬಳಿಯ ನಿವಾಸಿ ಕೋಟೆಕಾರು ಪಟ್ಟಣ ಪಂಚಾಯತ್ ನಾಲ್ಕನೇ ವಾರ್ಡ್ ನ ಸದಸ್ಯ ಕಿರಣ್ ಎಂಬವರ ತಂದೆ ಕೃಷ್ಣ ನಾಯ್ಕ್(59) ಆತ್ಮಹತ್ಯೆಗೈದ ದುರ್ದೈವಿ. ಇಂದು ಸಂಜೆ ಮನೆ ಮಂದಿ ಇಲ್ಲದ ವೇಳೆ ಮನೆಗೆ ತಾಗಿಕೊಂಡಿರುವ ಶೆಡ್ ಒಳಗಿನ ಮರದ ಪಕ್ಕಾಸಿಗೆ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಕೃಷ್ಣ ನಾಯ್ಕ್ ಅವರು ದೀರ್ಘ ಕಾಲದಿಂದ ಕಾಲು ನೋವಿನಿಂದ ಬಳಲುತ್ತಿದ್ದರೆನ್ನಲಾಗಿದೆ. ಸಹಿಸದ ಕಾಲು ನೋವಿನಿಂದಲೇ ಖಿನ್ನರಾಗಿದ್ದ ಅವರು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಕೃಷ್ಣ ನಾಯ್ಕ್ ಅವರ ಪತ್ನಿ ಜಯಂತಿ ಅವರೂ ಕೋಟೆಕಾರು ಪಂಚಾಯತಿನ ಮಾಜಿ ಸದಸ್ಯೆಯಾಗಿದ್ದು ಮೃತರು ಪತ್ನಿ , ಮೂವರು ಪುತ್ರರನ್ನ ಅಗಲಿದ್ದಾರೆ.
Kotekaru counsellors father commits suicide at his residence in Mangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm