ಬ್ರೇಕಿಂಗ್ ನ್ಯೂಸ್
01-08-22 02:51 pm Mangalore Correspondent ಕರಾವಳಿ
ಉಳ್ಳಾಲ, ಆಗಸ್ಟ್ 1 : ಕೋಟೆಕಾರು ಪಟ್ಟಣ ಪಂಚಾಯತಿನ ಸದಸ್ಯರೋರ್ವರ ತಂದೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ನಡೆದಿದೆ.
ಮಾಡೂರು ಕೊರಗಜ್ಜನ ಕಟ್ಟೆ ಬಳಿಯ ನಿವಾಸಿ ಕೋಟೆಕಾರು ಪಟ್ಟಣ ಪಂಚಾಯತ್ ನಾಲ್ಕನೇ ವಾರ್ಡ್ ನ ಸದಸ್ಯ ಕಿರಣ್ ಎಂಬವರ ತಂದೆ ಕೃಷ್ಣ ನಾಯ್ಕ್(59) ಆತ್ಮಹತ್ಯೆಗೈದ ದುರ್ದೈವಿ. ಇಂದು ಸಂಜೆ ಮನೆ ಮಂದಿ ಇಲ್ಲದ ವೇಳೆ ಮನೆಗೆ ತಾಗಿಕೊಂಡಿರುವ ಶೆಡ್ ಒಳಗಿನ ಮರದ ಪಕ್ಕಾಸಿಗೆ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಕೃಷ್ಣ ನಾಯ್ಕ್ ಅವರು ದೀರ್ಘ ಕಾಲದಿಂದ ಕಾಲು ನೋವಿನಿಂದ ಬಳಲುತ್ತಿದ್ದರೆನ್ನಲಾಗಿದೆ. ಸಹಿಸದ ಕಾಲು ನೋವಿನಿಂದಲೇ ಖಿನ್ನರಾಗಿದ್ದ ಅವರು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಕೃಷ್ಣ ನಾಯ್ಕ್ ಅವರ ಪತ್ನಿ ಜಯಂತಿ ಅವರೂ ಕೋಟೆಕಾರು ಪಂಚಾಯತಿನ ಮಾಜಿ ಸದಸ್ಯೆಯಾಗಿದ್ದು ಮೃತರು ಪತ್ನಿ , ಮೂವರು ಪುತ್ರರನ್ನ ಅಗಲಿದ್ದಾರೆ.
Kotekaru counsellors father commits suicide at his residence in Mangalore.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm