ಬ್ರೇಕಿಂಗ್ ನ್ಯೂಸ್
01-08-22 02:54 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1 : ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಭಕ್ತರು ವಾಹನ ನಿಲ್ಲಿಸಬೇಕಿದ್ದರೆ ಹಣ ಪಾವತಿ ಮಾಡಬೇಕೆಂಬ ನಿಯಮ ತರಲಾಗಿತ್ತು. ಆದರೆ ದೇವಸ್ಥಾನ ಕಮಿಟಿಯ ಹೊಸ ನಿಯಮಕ್ಕೆ ಭಕ್ತರ ಕಡೆಯಿಂದ ಭಾರೀ ಆಕ್ಷೇಪ ವ್ಯಕ್ತವಾಗಿದ್ದು ಶುಲ್ಕ ಪ್ರಸ್ತಾಪಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.
ಮುಜರಾಯಿ ಇಲಾಖೆ ಆಯುಕ್ತರ ಸುತ್ತೋಲೆ ಮೇರೆಗೆ ದೇವಳದ ರಥಬೀದಿ ಮತ್ತು ಬಸ್ಸು ನಿಲ್ದಾಣದಲ್ಲಿ ವಾಹನ ನಿಲುಗಡೆ ಮಾಡಲು ಶುಲ್ಕ ತೆರುವಂತೆ ಬ್ಯಾನರ್ ಹಾಕಲಾಗಿತ್ತು. ದರದ ಕುರಿತು ಬ್ಯಾನರ್ ಅಳವಡಿಸಿದ್ದು ದ್ವಿಚಕ್ರ ವಾಹನಗಳಿಗೆ 10 ರೂ, ತ್ರಿಚಕ್ರ ವಾಹನ 20 ರೂ, ಲಘು ವಾಹನ 30 ರೂ. ಹಾಗೂ ಘನ ವಾಹನಕ್ಕೆ 50 ರೂ. ನಿಗದಿ ಪಡಿಸಲಾಗಿತ್ತು. ಭಾರೀ ಆದಾಯ ಇರುವ ದೇವಸ್ಥಾನದಲ್ಲಿ ವಾಹನ ಪಾರ್ಕಿಂಗ್ ಶುಲ್ಕ ವಿಧಿಸಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ದೇವಸ್ಥಾನದ ಆಡಳಿತ ಮಂಡಳಿ, ಪೇ ಪಾರ್ಕಿಂಗ್ ಬಗ್ಗೆ ಸರ್ಕಾರದ ಧಾರ್ಮಿಕ ಇಲಾಖೆಯಿಂದ ಆದೇಶ ಬಂದಿದ್ದು ಈ ಬಗ್ಗೆ ಬ್ಯಾನರ್ ಅಳವಡಿಸಲಾಗಿದೆ. ಈವರೆಗೆ ಪೇ ಪಾರ್ಕಿಂಗ್ ಆರಂಭಿಸಿಲ್ಲವೆಂದು ತಿಳಿಸಿದೆ. ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆಯಂತೆ ಪಾರ್ಕಿಂಗ್ ಶುಲ್ಕ ಸಂಗಹವನ್ನು ತಾತ್ಕಾಲಿಕ ಮುಂದೂಡಲಾಗಿದ್ದು ತಾಂತ್ರಿಕ ಪ್ರಕ್ರಿಯೆಗಳ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವಳದ ಮೂಲಗಳು ತಿಳಿಸಿವೆ.
Sri Durgaaparameshwari Temple Kateelu parking fees go high, admin puts break after devotees go angry.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm