ಬ್ರೇಕಿಂಗ್ ನ್ಯೂಸ್
01-08-22 02:54 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1 : ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಭಕ್ತರು ವಾಹನ ನಿಲ್ಲಿಸಬೇಕಿದ್ದರೆ ಹಣ ಪಾವತಿ ಮಾಡಬೇಕೆಂಬ ನಿಯಮ ತರಲಾಗಿತ್ತು. ಆದರೆ ದೇವಸ್ಥಾನ ಕಮಿಟಿಯ ಹೊಸ ನಿಯಮಕ್ಕೆ ಭಕ್ತರ ಕಡೆಯಿಂದ ಭಾರೀ ಆಕ್ಷೇಪ ವ್ಯಕ್ತವಾಗಿದ್ದು ಶುಲ್ಕ ಪ್ರಸ್ತಾಪಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.
ಮುಜರಾಯಿ ಇಲಾಖೆ ಆಯುಕ್ತರ ಸುತ್ತೋಲೆ ಮೇರೆಗೆ ದೇವಳದ ರಥಬೀದಿ ಮತ್ತು ಬಸ್ಸು ನಿಲ್ದಾಣದಲ್ಲಿ ವಾಹನ ನಿಲುಗಡೆ ಮಾಡಲು ಶುಲ್ಕ ತೆರುವಂತೆ ಬ್ಯಾನರ್ ಹಾಕಲಾಗಿತ್ತು. ದರದ ಕುರಿತು ಬ್ಯಾನರ್ ಅಳವಡಿಸಿದ್ದು ದ್ವಿಚಕ್ರ ವಾಹನಗಳಿಗೆ 10 ರೂ, ತ್ರಿಚಕ್ರ ವಾಹನ 20 ರೂ, ಲಘು ವಾಹನ 30 ರೂ. ಹಾಗೂ ಘನ ವಾಹನಕ್ಕೆ 50 ರೂ. ನಿಗದಿ ಪಡಿಸಲಾಗಿತ್ತು. ಭಾರೀ ಆದಾಯ ಇರುವ ದೇವಸ್ಥಾನದಲ್ಲಿ ವಾಹನ ಪಾರ್ಕಿಂಗ್ ಶುಲ್ಕ ವಿಧಿಸಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ದೇವಸ್ಥಾನದ ಆಡಳಿತ ಮಂಡಳಿ, ಪೇ ಪಾರ್ಕಿಂಗ್ ಬಗ್ಗೆ ಸರ್ಕಾರದ ಧಾರ್ಮಿಕ ಇಲಾಖೆಯಿಂದ ಆದೇಶ ಬಂದಿದ್ದು ಈ ಬಗ್ಗೆ ಬ್ಯಾನರ್ ಅಳವಡಿಸಲಾಗಿದೆ. ಈವರೆಗೆ ಪೇ ಪಾರ್ಕಿಂಗ್ ಆರಂಭಿಸಿಲ್ಲವೆಂದು ತಿಳಿಸಿದೆ. ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆಯಂತೆ ಪಾರ್ಕಿಂಗ್ ಶುಲ್ಕ ಸಂಗಹವನ್ನು ತಾತ್ಕಾಲಿಕ ಮುಂದೂಡಲಾಗಿದ್ದು ತಾಂತ್ರಿಕ ಪ್ರಕ್ರಿಯೆಗಳ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವಳದ ಮೂಲಗಳು ತಿಳಿಸಿವೆ.
Sri Durgaaparameshwari Temple Kateelu parking fees go high, admin puts break after devotees go angry.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm