ಬ್ರೇಕಿಂಗ್ ನ್ಯೂಸ್
01-08-22 02:54 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1 : ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಭಕ್ತರು ವಾಹನ ನಿಲ್ಲಿಸಬೇಕಿದ್ದರೆ ಹಣ ಪಾವತಿ ಮಾಡಬೇಕೆಂಬ ನಿಯಮ ತರಲಾಗಿತ್ತು. ಆದರೆ ದೇವಸ್ಥಾನ ಕಮಿಟಿಯ ಹೊಸ ನಿಯಮಕ್ಕೆ ಭಕ್ತರ ಕಡೆಯಿಂದ ಭಾರೀ ಆಕ್ಷೇಪ ವ್ಯಕ್ತವಾಗಿದ್ದು ಶುಲ್ಕ ಪ್ರಸ್ತಾಪಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.
ಮುಜರಾಯಿ ಇಲಾಖೆ ಆಯುಕ್ತರ ಸುತ್ತೋಲೆ ಮೇರೆಗೆ ದೇವಳದ ರಥಬೀದಿ ಮತ್ತು ಬಸ್ಸು ನಿಲ್ದಾಣದಲ್ಲಿ ವಾಹನ ನಿಲುಗಡೆ ಮಾಡಲು ಶುಲ್ಕ ತೆರುವಂತೆ ಬ್ಯಾನರ್ ಹಾಕಲಾಗಿತ್ತು. ದರದ ಕುರಿತು ಬ್ಯಾನರ್ ಅಳವಡಿಸಿದ್ದು ದ್ವಿಚಕ್ರ ವಾಹನಗಳಿಗೆ 10 ರೂ, ತ್ರಿಚಕ್ರ ವಾಹನ 20 ರೂ, ಲಘು ವಾಹನ 30 ರೂ. ಹಾಗೂ ಘನ ವಾಹನಕ್ಕೆ 50 ರೂ. ನಿಗದಿ ಪಡಿಸಲಾಗಿತ್ತು. ಭಾರೀ ಆದಾಯ ಇರುವ ದೇವಸ್ಥಾನದಲ್ಲಿ ವಾಹನ ಪಾರ್ಕಿಂಗ್ ಶುಲ್ಕ ವಿಧಿಸಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ದೇವಸ್ಥಾನದ ಆಡಳಿತ ಮಂಡಳಿ, ಪೇ ಪಾರ್ಕಿಂಗ್ ಬಗ್ಗೆ ಸರ್ಕಾರದ ಧಾರ್ಮಿಕ ಇಲಾಖೆಯಿಂದ ಆದೇಶ ಬಂದಿದ್ದು ಈ ಬಗ್ಗೆ ಬ್ಯಾನರ್ ಅಳವಡಿಸಲಾಗಿದೆ. ಈವರೆಗೆ ಪೇ ಪಾರ್ಕಿಂಗ್ ಆರಂಭಿಸಿಲ್ಲವೆಂದು ತಿಳಿಸಿದೆ. ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆಯಂತೆ ಪಾರ್ಕಿಂಗ್ ಶುಲ್ಕ ಸಂಗಹವನ್ನು ತಾತ್ಕಾಲಿಕ ಮುಂದೂಡಲಾಗಿದ್ದು ತಾಂತ್ರಿಕ ಪ್ರಕ್ರಿಯೆಗಳ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವಳದ ಮೂಲಗಳು ತಿಳಿಸಿವೆ.
Sri Durgaaparameshwari Temple Kateelu parking fees go high, admin puts break after devotees go angry.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm