ಬ್ರೇಕಿಂಗ್ ನ್ಯೂಸ್
01-08-22 02:54 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1 : ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಭಕ್ತರು ವಾಹನ ನಿಲ್ಲಿಸಬೇಕಿದ್ದರೆ ಹಣ ಪಾವತಿ ಮಾಡಬೇಕೆಂಬ ನಿಯಮ ತರಲಾಗಿತ್ತು. ಆದರೆ ದೇವಸ್ಥಾನ ಕಮಿಟಿಯ ಹೊಸ ನಿಯಮಕ್ಕೆ ಭಕ್ತರ ಕಡೆಯಿಂದ ಭಾರೀ ಆಕ್ಷೇಪ ವ್ಯಕ್ತವಾಗಿದ್ದು ಶುಲ್ಕ ಪ್ರಸ್ತಾಪಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.
ಮುಜರಾಯಿ ಇಲಾಖೆ ಆಯುಕ್ತರ ಸುತ್ತೋಲೆ ಮೇರೆಗೆ ದೇವಳದ ರಥಬೀದಿ ಮತ್ತು ಬಸ್ಸು ನಿಲ್ದಾಣದಲ್ಲಿ ವಾಹನ ನಿಲುಗಡೆ ಮಾಡಲು ಶುಲ್ಕ ತೆರುವಂತೆ ಬ್ಯಾನರ್ ಹಾಕಲಾಗಿತ್ತು. ದರದ ಕುರಿತು ಬ್ಯಾನರ್ ಅಳವಡಿಸಿದ್ದು ದ್ವಿಚಕ್ರ ವಾಹನಗಳಿಗೆ 10 ರೂ, ತ್ರಿಚಕ್ರ ವಾಹನ 20 ರೂ, ಲಘು ವಾಹನ 30 ರೂ. ಹಾಗೂ ಘನ ವಾಹನಕ್ಕೆ 50 ರೂ. ನಿಗದಿ ಪಡಿಸಲಾಗಿತ್ತು. ಭಾರೀ ಆದಾಯ ಇರುವ ದೇವಸ್ಥಾನದಲ್ಲಿ ವಾಹನ ಪಾರ್ಕಿಂಗ್ ಶುಲ್ಕ ವಿಧಿಸಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ದೇವಸ್ಥಾನದ ಆಡಳಿತ ಮಂಡಳಿ, ಪೇ ಪಾರ್ಕಿಂಗ್ ಬಗ್ಗೆ ಸರ್ಕಾರದ ಧಾರ್ಮಿಕ ಇಲಾಖೆಯಿಂದ ಆದೇಶ ಬಂದಿದ್ದು ಈ ಬಗ್ಗೆ ಬ್ಯಾನರ್ ಅಳವಡಿಸಲಾಗಿದೆ. ಈವರೆಗೆ ಪೇ ಪಾರ್ಕಿಂಗ್ ಆರಂಭಿಸಿಲ್ಲವೆಂದು ತಿಳಿಸಿದೆ. ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆಯಂತೆ ಪಾರ್ಕಿಂಗ್ ಶುಲ್ಕ ಸಂಗಹವನ್ನು ತಾತ್ಕಾಲಿಕ ಮುಂದೂಡಲಾಗಿದ್ದು ತಾಂತ್ರಿಕ ಪ್ರಕ್ರಿಯೆಗಳ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವಳದ ಮೂಲಗಳು ತಿಳಿಸಿವೆ.
Sri Durgaaparameshwari Temple Kateelu parking fees go high, admin puts break after devotees go angry.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm