ಬ್ರೇಕಿಂಗ್ ನ್ಯೂಸ್
 
            
                        02-08-22 11:57 am Mangalore Correspondent ಕರಾವಳಿ
 
            ಮಂಗಳೂರು, ಆಗಸ್ಟ್ 2 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧಿಸಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 
ಸದ್ದಾಂ (32) ಮತ್ತು ಹ್ಯಾರಿಸ್ (42) ಬಂಧಿತರಾಗಿದ್ದು ಆರೋಪಿಗಳು ಬೆಳ್ಳಾರೆಯ ಪಳ್ಳಿಮಜಲು ನಿವಾಸಿಗಳು. ಆರೋಪಿಗಳು ಕೊಲೆಗೆ ಸಂಚು ನಡೆಸಿದ ಪ್ರಮುಖರ ಮಾಹಿತಿ ನೀಡಿದ್ದು ಸದ್ಯಕ್ಕೆ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ ಪೊಲೀಸ್ ತಂಡದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.

ಜುಲೈ 28ರಂದು ಬಂಧಿಸಲಾಗಿದ್ದ ಶಫೀಕ್ ಮತ್ತು ಝಾಕಿರ್ ನೀಡಿರುವ ಮಾಹಿತಿ ಆಧರಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿತ್ತು. ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದ್ದು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಇದೇ ವೇಳೆ, ಕೇರಳದ ತಲಶ್ಶೇರಿಯಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿಗಳಿಗೂ ಪ್ರವೀಣ್ ಹತ್ಯೆ ಪ್ರಕರಣಕ್ಕೂ ಸಂಬಂಧ ಇಲ್ಲವೆಂದು ಎಸ್ಪಿ ಸ್ಪಷ್ಟನೆ ನೀಡಿದ್ದಾರೆ.
 
            
            
            According to information, police took into custody two people on Tuesday August 2, in connection with the murder of BJP district Yuva Morcha executive committee member Praveen Nettaru. The arrested are identified as Saddam (32) and Haris (42), both from Pallimajalu, Bellare. Based on the information provided by Zakeer and Shafiq, who are in police custody, the two were apprehended by the police.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm