ಬ್ರೇಕಿಂಗ್ ನ್ಯೂಸ್
03-10-20 02:05 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 3: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆಗೆ ತಾತ್ಕಾಲಿಕ ತಡೆ ಹೇರಲಾಗಿದೆ. ಡ್ರಗ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಸಿಸಿಬಿ ಇನ್ಸ್ ಪೆಕ್ಟರ್ ಅನ್ನು ಯಾರದೋ ಒತ್ತಡಕ್ಕೆ ಮಣಿದು ವರ್ಗ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಂದಿತ್ತು. ಇದೇ ಕಾರಣವೋ ಏನೋ, ರಾಜ್ಯ ಸರಕಾರ ವರ್ಗಾವಣೆಗೆ ತಾತ್ಕಾಲಿಕ ತಡೆ ವಿಧಿಸಿದೆ.
ಸಿಸಿಬಿ ಇನ್ಸ್ ಪೆಕ್ಟರ್ ಆಗಿ, ಕಾಪು ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಮಹೇಶ್ ಪ್ರಸಾದ್ ನೇಮಕಕ್ಕೆ ತಾತ್ಕಾಲಿಕ ತಡೆ ಹೇರಲಾಗಿದೆ ಎನ್ನಲಾಗುತ್ತಿದೆ.
ಡ್ರಗ್ ಪ್ರಕರಣಕ್ಕೂ ವರ್ಗಾವಣೆಗೂ ಸಂಬಂಧ ಇಲ್ಲ..
ಆದರೆ, ವರ್ಗಾವಣೆ ವಿಚಾರದಲ್ಲಿ ಪ್ರತಿಕ್ರಿಯಿಸಿದ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ವರ್ಗಾವಣೆ ಹಿಂದೆ ಬೇರೆನೇ ಕಾರಣ ಇದೆ. ಡ್ರಗ್ ವಿಚಾರದಲ್ಲಿ ವರ್ಗಾವಣೆ ಎನ್ನುವುದು ಸತ್ಯಕ್ಕೆ ದೂರವಾದ್ದು. ಬಹಳ ವಿಚಾರ ನಮಗೇನೇ ಗೊತ್ತಾಗಲ್ಲ. ಯಾವ ಆಫೀಸರ್ ಮೇಲೂ ಒತ್ತಡ ಹೇರಲಾಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಇನ್ನು ಡ್ರಗ್ ಕೇಸ್ ನಲ್ಲಿ ಚೈನ್ ಲಿಂಕ್ ದೊಡ್ಡದಿದೆ. ಚೈನ್ ಲಿಂಕ್ ಎಲ್ಲಿ ಕೊನೆಯಾಗುತ್ತೋ ಅಲ್ಲಿ ತನಕ ವಿಚಾರಣೆ ಮಾಡುತ್ತೇವೆ. ಪ್ರಕರಣದಲ್ಲಿ ಈಗಾಗ್ಲೇ 6 ಮಂದಿಯನ್ನು ಬಂಧಿಸಿದ್ದೇವೆ. ಪ್ರಕರಣದ ಬಗ್ಗೆ ಪ್ರತಿನಿತ್ಯ ತನಿಖೆ ಮಾಡಲಾಗುತ್ತಿದೆ, ಮಾಹಿತಿ ಬೇಕಾದಲ್ಲಿ ನೋಟಿಸ್ ಮಾಡುತ್ತೇವೆ. ನೋಟಿಸ್ ಕೊಟ್ಟು ಪ್ರಕರಣದ ವಿಚಾರಣೆಯನ್ನು ಮಾಡುತ್ತೇವೆ ಎಂದು ಕಮೀಷನರ್ ವಿಕಾಸ್ ಕುಮಾರ್ ಹೇಳಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm