ಬ್ರೇಕಿಂಗ್ ನ್ಯೂಸ್
02-08-22 08:20 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ದಿನಗಳ ಕಾಲ ರಾತ್ರಿ ನಿರ್ಬಂಧ ಮುಂದುವರಿಸಲಾಗಿದೆ. ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾತ್ರಿ ನಿರ್ಬಂಧ ವಿಸ್ತರಣೆ ಮಾಡುವಂತೆ ಪೊಲೀಸರು ಕೋರಿದ್ದರು.
ಆ ಕಾರಣದಿಂದ ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಮುಚ್ಚುವ ಆದೇಶವನ್ನು ಮತ್ತೆರಡು ದಿನ ಅಂದರೆ ಆಗಸ್ಟ್ 3 ಮತ್ತು 4ರ ರಾತ್ರಿಗೆ ವಿಸ್ತರಣೆ ಮಾಡಲಾಗಿದೆ. ಇದೇ ವೇಳೆ, ದ.ಕ. ಜಿಲ್ಲೆಯಲ್ಲಿ ಮದ್ಯದ ಅಂಗಡಿ ನಿಷೇಧ ಆದೇಶವನ್ನೂ ಮತ್ತೆರಡು ದಿನಕ್ಕೆ ವಿಸ್ತರಿಸಲಾಗಿದೆ. ಈಗಾಗಲೇ ಆ.6ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ವಿಧಿಸಿ ಆದೇಶ ಮಾಡಲಾಗಿದೆ. ಆ ಕಾರಣ ಯಾವುದೇ ಸಭೆ, ಸಮಾರಂಭ, ಪ್ರತಿಭಟನೆ ನಡೆಸುವಂತಿಲ್ಲ.
Night curfew to continue for the next two days in Mangalore orders Dc Rajendra Kumar after the request of Mangalore police.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm