ಬ್ರೇಕಿಂಗ್ ನ್ಯೂಸ್
02-08-22 10:03 pm udupi Correspondent ಕರಾವಳಿ
ಉಡುಪಿ, ಆಗಸ್ಟ್ 2 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ ಅರ್ಪಿಸಿದ್ದಾರೆ.
ಪ್ರವೀಣ್ ಕೊಲೆಯಾದ ಬೆನ್ನಲ್ಲೇ ಪ್ರಕರಣದ ಬಗ್ಗೆ ಎನ್ಐಎ ತನಿಖೆ ನಡೆಸಿ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಕೂಡಲೇ ಅದಕ್ಕೆ ಪ್ರತಿಕ್ರಿಯಿಸಿದ್ದ ಅಮಿತ್ ಶಾ, ಪ್ರಕರಣದ ಬಗ್ಗೆ ಎನ್ಐಎ ತಂಡದಿಂದ ತನಿಖೆ ವಹಿಸಿಕೊಳ್ಳಲು ಸೂಚನೆ ನೀಡಿದ್ದರು.
ಮಂಗಳವಾರ ದೆಹಲಿಯ ಗೃಹ ಸಚಿವಾಲಯದ ಕಚೇರಿಯಲ್ಲಿ ಷಾ ಅವರನ್ನು ಭೇಟಿಯಾದ ಶೋಭಾ, ಕೇರಳದ ಗಡಿ ಪ್ರದೇಶಗಳಲ್ಲಿ ನಡೆಯುತ್ತಿರುವ ವಿದ್ರೋಹಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕೇರಳದ ತೀವ್ರಗಾಮಿ ಇಸ್ಲಾಮಿಸ್ಟ್ ಗುಂಪುಗಳು ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಸಕ್ರಿಯವಾಗಿದ್ದು ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುತ್ತಿವೆ. ಮಂಗಳೂರು ಪ್ರದೇಶದ ಕಾರ್ಯಕರ್ತರು ಇಸ್ಲಾಮಿಕ್ ಸಂಘಟನೆಗಳಿಂದ ತೀವ್ರ ನಲುಗಿದ್ದಾರೆ ಎಂಬುದಾಗಿ ಅಮಿತ್ ಷಾಗೆ ವಿವರಿಸಿದ್ದಾರೆ.
ಅಲ್ಲದೆ, ಇಸ್ಲಾಮಿಕ್ ಭಯೋತ್ಪಾದನೆಯನ್ನು ತಡೆಗಟ್ಟಲು ಮತ್ತು ಇಸ್ಲಾಮಿಕ್ ಉಗ್ರರ ಕರಿನೆರಳು ಹೊಂದಿರುವ ಮಂಗಳೂರಿನ ಮೇಲೆ ನಿಗಾ ಇಡಲು ಎನ್ಐಎ ಕಚೇರಿಯನ್ನು ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭಿಸುವಂತೆ ಅಮಿತ್ ಶಾಗೆ ಸಚಿವೆ ಶೋಭಾ ಮನವಿ ಮಾಡಿದ್ದಾರೆ.
Union minister of state Shobha Karandalaje met union home minister Amit Shah to thank him for handing over the investigation of Praveen Nettaru murder case to NIA. It may be recalled that Karandlaje had written to Shah seeking exemplary punishments to the perpetrators.Shobha Karandalaje, in her meeting with Amit Shah, apprised him of the radical activities taking place in the coastal regions of Karnataka bordering Kerala.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm