ಬ್ರೇಕಿಂಗ್ ನ್ಯೂಸ್
02-08-22 10:37 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ನಾಳೆ ಆಗಸ್ಟ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಕಡಬ ಮತ್ತು ಸುಳ್ಯ ತಾಲೂಕಿನ ಹಲವೆಡೆ ತಗ್ಗು ಪ್ರದೇಶ ಮುಳುಗಡೆಯಾಗಿದೆ. ಸೋಮವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು ಹಲವಾರು ರಸ್ತೆ, ಸೇತುವೆಗಳಲ್ಲಿ ನೀರು ಹರಿದಿದೆ. ಹೀಗಾಗಿ ಸೋಮವಾರವೂ ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ಮತ್ತೆ ಭಾರೀ ಮಳೆಯ ಮುನ್ನೆಚ್ಚರಿಕೆ ಕಾರಣ ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ನಾಳೆಯೂ (ಆಗಸ್ಟ್ 3) ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎನ್ ಡಿಆರ್ ಎಫ್ ತಂಡ ಪುತ್ತೂರು, ಸುಳ್ಯದಲ್ಲಿ ಬೀಡು ಬಿಟ್ಟಿದ್ದು ಕಾರ್ಯಾಚರಣೆ ಆರಂಭಿಸಿದೆ.
ಸೋಮವಾರ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ತಾಲೂಕಿನಲ್ಲೂ ಭಾರೀ ಮಳೆಯ ಕಾರಣ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ಕುಂದಾಪುರ, ಬೈಂದೂರಿನ ಹಲವೆಡೆ ನೆರೆ ಪರಿಸ್ಥಿತಿ ಉಂಟಾಗಿದೆ.
Heavy rains in Sullia, Subramanya holidays declared to schools and colleges.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm